ಬ್ರೇಕಿಂಗ್ ನ್ಯೂಸ್
29-12-22 04:48 pm Bangalore Correspondent ಕ್ರೈಂ
ಬೆಂಗಳೂರು, ಡಿ. 29: ನಗರದ ಬಸವನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಲಸಕ್ಕಿದ್ದ ಮನೆಯಿಂದಲೇ ಚಿನ್ನಾಭರಣ ಕಳವು ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಹಾಗೂ ಆರೋಪಿಯಿಂದ ಚಿನ್ನಾಭರಣ ಖರೀದಿಸಿದ್ದ ಅಟ್ಟಿಕಾ ಗೋಲ್ಡ್ ಕಂಪನಿಯ ವ್ಯವಸ್ಥಾಪಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಗ್ರಾಮದ ನಿವಾಸಿ ಜೆ.ಮನೋಜ್ (26) ಹಾಗೂ ಆರೋಪಿಯಿಂದ ಚಿನ್ನಾಭರಣ ಖರೀದಿಸಿದ್ದ ತಿಲಕ್ನಗರ ಬಿಬಿಟಿ ಪ್ರದೇಶದ ನಿವಾಸಿ ಶಿವು (39) ಬಂಧಿತರು.
ಬಂಧಿತರಿಂದ 25 ಲಕ್ಷ ಮೌಲ್ಯದ 503 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ' ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆರೋಪಿಯು ಒಂದು ವರ್ಷದಿಂದ ಮನೆಗೆಲಸ ಮಾಡಿಕೊಂಡಿದ್ದ. ಆ ಸಂದರ್ಭದಲ್ಲಿ ಮಾಲೀಕರ ವಿಶ್ವಾಸ ಸಹ ಗಳಿಸಿದ್ದ. ಮಾಲೀಕರು ಕುಟುಂಬಸ್ಥರ ಜೊತೆಗೆ ಕೆಲಸದ ನಿಮಿತ್ತ ಹೊರಗಡೆ ತೆರಳಿದಾಗ ಆರೋಪಿಗೆ ಮನೆಯ ಜವಾಬ್ದಾರಿ ವಹಿಸಿದ್ದರು. ಆಗ ಮನೆಯಲ್ಲಿದ್ದ ಚಿನ್ನಾಭರಣ ಕಳವು ಮಾಡಿ ಆಟ್ಟಿಕಾ ಗೋಲ್ಡ್ ಕಂಪನಿಯ ಶಿವು ಅವರ ನೆರವಿನಿಂದ ಮಾರಾಟ ಮಾಡಿದ್ದ. ಅದರಿಂದ ಬಂದ ಹಣದಲ್ಲಿ ವಿಲಾಸಿ ಜೀವನ ನಡೆಸುತ್ತಿದ್ದ. ಮನೆಯವರಿಗೆ ಅನುಮಾನ ಬಂದು ವಿಚಾರಣೆ ನಡೆಸುತ್ತಿದ್ದಂತೆಯೇ ಆರೋಪಿ ತಲೆಮರೆಸಿಕೊಂಡಿದ್ದ. ದೂರು ದಾಖಲಾದ ಮೇಲೆ ಆರೋಪಿಯ ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು' ಎಂದು ದಕ್ಷಿಣ ವಿಭಾಗದ ಡಿಸಿಪಿ ಪಿ.ಕೃಷ್ಣಕಾಂತ್ ತಿಳಿಸಿದ್ದಾರೆ.
The police have arrested two persons including the manager of Attica Gold Company who had bought the gold jewelery from the accused who had stolen gold jewelery from the house where he was working and was absconding. J. Manoj (26), a resident of Bellur village in Nagamangala taluk of Mandya district, and Shiva (39), a resident of Tilaknagar BBT area, who bought gold jewelery from the accused, were arrested.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm