ಬ್ರೇಕಿಂಗ್ ನ್ಯೂಸ್
29-12-22 04:48 pm Bangalore Correspondent ಕ್ರೈಂ
ಬೆಂಗಳೂರು, ಡಿ. 29: ನಗರದ ಬಸವನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಲಸಕ್ಕಿದ್ದ ಮನೆಯಿಂದಲೇ ಚಿನ್ನಾಭರಣ ಕಳವು ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಹಾಗೂ ಆರೋಪಿಯಿಂದ ಚಿನ್ನಾಭರಣ ಖರೀದಿಸಿದ್ದ ಅಟ್ಟಿಕಾ ಗೋಲ್ಡ್ ಕಂಪನಿಯ ವ್ಯವಸ್ಥಾಪಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಗ್ರಾಮದ ನಿವಾಸಿ ಜೆ.ಮನೋಜ್ (26) ಹಾಗೂ ಆರೋಪಿಯಿಂದ ಚಿನ್ನಾಭರಣ ಖರೀದಿಸಿದ್ದ ತಿಲಕ್ನಗರ ಬಿಬಿಟಿ ಪ್ರದೇಶದ ನಿವಾಸಿ ಶಿವು (39) ಬಂಧಿತರು.
ಬಂಧಿತರಿಂದ 25 ಲಕ್ಷ ಮೌಲ್ಯದ 503 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ' ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆರೋಪಿಯು ಒಂದು ವರ್ಷದಿಂದ ಮನೆಗೆಲಸ ಮಾಡಿಕೊಂಡಿದ್ದ. ಆ ಸಂದರ್ಭದಲ್ಲಿ ಮಾಲೀಕರ ವಿಶ್ವಾಸ ಸಹ ಗಳಿಸಿದ್ದ. ಮಾಲೀಕರು ಕುಟುಂಬಸ್ಥರ ಜೊತೆಗೆ ಕೆಲಸದ ನಿಮಿತ್ತ ಹೊರಗಡೆ ತೆರಳಿದಾಗ ಆರೋಪಿಗೆ ಮನೆಯ ಜವಾಬ್ದಾರಿ ವಹಿಸಿದ್ದರು. ಆಗ ಮನೆಯಲ್ಲಿದ್ದ ಚಿನ್ನಾಭರಣ ಕಳವು ಮಾಡಿ ಆಟ್ಟಿಕಾ ಗೋಲ್ಡ್ ಕಂಪನಿಯ ಶಿವು ಅವರ ನೆರವಿನಿಂದ ಮಾರಾಟ ಮಾಡಿದ್ದ. ಅದರಿಂದ ಬಂದ ಹಣದಲ್ಲಿ ವಿಲಾಸಿ ಜೀವನ ನಡೆಸುತ್ತಿದ್ದ. ಮನೆಯವರಿಗೆ ಅನುಮಾನ ಬಂದು ವಿಚಾರಣೆ ನಡೆಸುತ್ತಿದ್ದಂತೆಯೇ ಆರೋಪಿ ತಲೆಮರೆಸಿಕೊಂಡಿದ್ದ. ದೂರು ದಾಖಲಾದ ಮೇಲೆ ಆರೋಪಿಯ ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು' ಎಂದು ದಕ್ಷಿಣ ವಿಭಾಗದ ಡಿಸಿಪಿ ಪಿ.ಕೃಷ್ಣಕಾಂತ್ ತಿಳಿಸಿದ್ದಾರೆ.
The police have arrested two persons including the manager of Attica Gold Company who had bought the gold jewelery from the accused who had stolen gold jewelery from the house where he was working and was absconding. J. Manoj (26), a resident of Bellur village in Nagamangala taluk of Mandya district, and Shiva (39), a resident of Tilaknagar BBT area, who bought gold jewelery from the accused, were arrested.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
19-08-25 12:54 pm
Mangalore Correspondent
Ullal Police Raid, Sports Winners, Mangalore:...
19-08-25 12:41 pm
ಮನೆ ಕಳ್ಳತನ ಪ್ರಕರಣ ; 30 ಗ್ರಾಮ್ ಬಂಗಾರ ಸಹಿತ ಆರೋಪ...
17-08-25 10:07 pm
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm