ಬ್ರೇಕಿಂಗ್ ನ್ಯೂಸ್
06-01-23 08:47 pm Bangalore Correspondent ಕ್ರೈಂ
ಬೆಂಗಳೂರು, ಜ.6: ಭಾರತೀಯ ಕರೆನ್ಸಿ 2 ಸಾವಿರ ಹಾಗೂ 500 ರೂ. ಮುಖಬೆಲೆಯ ಖೋಟಾ ನೋಟು ತಯಾರಿ ಮಾಡಿ ನಗರದಲ್ಲಿ ಚಲಾವಣೆ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ ತಮಿಳು ನಾಡಿನ ಮೂವರು ಆರೋಪಿಗಳನ್ನು ಬಂಧಿಸಿ 1.28 ಕೋಟಿ ರೂ. ಖೋಟಾ ನೋಟುಗಳು ಮತ್ತು ನೋಟು ತಯಾರಿಸಲು ಉಪಯೋಗಿಸುತ್ತಿದ್ದ ಪ್ರಿಂಟರ್ ಹಾರ್ಡ್ಡಿಸ್ಕ್ ಮತ್ತು ಇತರ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.
ತಮಿಳು ನಾಡಿನ ಪಿಚ್ಚಿಮುತ್ತು(48), ನಲ್ಲಕಣಿ(53) ಮತ್ತು ಸುಬ್ರಮಣಿಯನ್(60) ಬಂಧಿತ ಆರೋಪಿಗಳು. ತಮಿಳುನಾಡಿನಲ್ಲಿ ಭಾರತೀಯ ಕರೆನ್ಸಿಯ 2 ಸಾವಿರ ಮತ್ತು 500 ರೂ. ಮುಖಬೆಲೆಯ ಖೋಟಾ ನೋಟು ಮುದ್ರಣ ಮಾಡಿಕೊಂಡು ಚಲಾವಣೆ ಮಾಡಲು ತಮಿಳುನಾಡಿನ ಬಸ್ನಲ್ಲಿ ಆರೋಪಿಗಳು ಬೆಂಗಳೂರಿಗೆ ಬರುತ್ತಿದ್ದಾರೆಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭಿಸಿದೆ.
ತಕ್ಷಣ ಸಿಸಿಬಿ ಅಧಿಕಾರಿಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಖೋಟಾ ನೋಟುಗಳನ್ನು ಸಾಗಿಸುತ್ತಿದ್ದ ಒಬ್ಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಈ ಜಾಲದ ಮತ್ತಿಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳ ವಶದಿಂದ 2 ಸಾವಿರ ರೂ. ಮುಖಬೆಲೆಯ 6203 ಭಾರತೀಯ ಖೋಟಾ ನೋಟುಗಳು (1,24,06,000 ರೂ.) ಹಾಗೂ 500 ರೂ. ಮುಖಬೆಲೆಯ 174 ಭಾರತೀಯ ಖೋಟಾ ನೋಟುಗಳು (87 ಸಾವಿರ ರೂ.) ಮತ್ತು ಬಿಳಿ ಬಣ್ಣದ ರೆಡ್ಮಿ-6 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Bengaluru CCB Police bust fake currency, seize 1.28 crores.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 11:41 am
Udupi Correspondent
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm