ಬ್ರೇಕಿಂಗ್ ನ್ಯೂಸ್
17-10-20 12:20 pm Mangalore Correspondent ಕ್ರೈಂ
ಮಂಗಳೂರು, ಅ.16: ಮಂಗಳೂರು ತಾಪಂ ಮಾಜಿ ಸದಸ್ಯ ಯೂಸುಫ್ ಎಂಬವರ ಕೊಲೆಯತ್ನ ಪ್ರಕರಣ ಸಂಬಂಧಿಸಿ ನಾಲ್ವರನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
ಉಳಾಯಿಬೆಟ್ಟು ನಿವಾಸಿ ಸಂದೇಶ್ (24), ವಳಚ್ಚಿಲ್ ನಿವಾಸಿ ಧನರಾಜ್ (23), ರಾಯಿ ನಿವಾಸಿ ಧನುಷ್ (24), ಬಂಟ್ವಾಳ ನಿವಾಸಿ ಜೀವನ್ (24) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಯೂಸುಫ್ ಅವರು ಅ.12ರಂದು ರಾತ್ರಿ ವೇಳೆಗೆ ಉಳಾಯಿಬೆಟ್ಟಿನ ತನ್ನ ಮನೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಕುಲಶೇಖರ ಬಳಿ ಬೈಕ್ ಢಿಕ್ಕಿಯಾಗಿತ್ತು. ಯೂಸುಫ್ ತನ್ನ ಕಾರನ್ನು ನಿಲ್ಲಿಸಿ ಪ್ರಶ್ನಿಸಿದಾಗ ಬೈಕ್ ಸವಾರ ಕ್ಷಮೆ ಕೇಳಿದ್ದ. ಅಷ್ಟರಲ್ಲಿ ಬಿಳಿ ಬಣ್ಣದ ಕಾರು ಬಂದಿದ್ದು, ಅದರಲ್ಲಿದ್ದ ಮೂವರು ಕಾರಿನಿಂದ ಇಳಿದು ಯೂಸುಫ್ ಮೇಲೆ ತಲವಾರಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಈ ವೇಳೆ, ಯೂಸುಫ್ ಬೊಬ್ಬೆ ಹಾಕಿದ್ದು ಸ್ಥಳೀಯರು ಬಂದು ಸೇರಿದಾಗ ಬೈಕಿನಲ್ಲಿದ್ದ ವ್ಯಕ್ತಿ ಬೈಕ್ ಬಿಟ್ಟು ಓಡಿ ಪರಾರಿಯಾಗಿದ್ದ. ಪೊಲೀಸರು ಬಳಿಕ ಬೈಕ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
In connection to Murder attempt of former Taluk Panchyath member Yusuf in Mangalore the kankanady police have succeeded in arresting four prime accused.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm