ಬ್ರೇಕಿಂಗ್ ನ್ಯೂಸ್
17-10-20 12:20 pm Mangalore Correspondent ಕ್ರೈಂ
ಮಂಗಳೂರು, ಅ.16: ಮಂಗಳೂರು ತಾಪಂ ಮಾಜಿ ಸದಸ್ಯ ಯೂಸುಫ್ ಎಂಬವರ ಕೊಲೆಯತ್ನ ಪ್ರಕರಣ ಸಂಬಂಧಿಸಿ ನಾಲ್ವರನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
ಉಳಾಯಿಬೆಟ್ಟು ನಿವಾಸಿ ಸಂದೇಶ್ (24), ವಳಚ್ಚಿಲ್ ನಿವಾಸಿ ಧನರಾಜ್ (23), ರಾಯಿ ನಿವಾಸಿ ಧನುಷ್ (24), ಬಂಟ್ವಾಳ ನಿವಾಸಿ ಜೀವನ್ (24) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಯೂಸುಫ್ ಅವರು ಅ.12ರಂದು ರಾತ್ರಿ ವೇಳೆಗೆ ಉಳಾಯಿಬೆಟ್ಟಿನ ತನ್ನ ಮನೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಕುಲಶೇಖರ ಬಳಿ ಬೈಕ್ ಢಿಕ್ಕಿಯಾಗಿತ್ತು. ಯೂಸುಫ್ ತನ್ನ ಕಾರನ್ನು ನಿಲ್ಲಿಸಿ ಪ್ರಶ್ನಿಸಿದಾಗ ಬೈಕ್ ಸವಾರ ಕ್ಷಮೆ ಕೇಳಿದ್ದ. ಅಷ್ಟರಲ್ಲಿ ಬಿಳಿ ಬಣ್ಣದ ಕಾರು ಬಂದಿದ್ದು, ಅದರಲ್ಲಿದ್ದ ಮೂವರು ಕಾರಿನಿಂದ ಇಳಿದು ಯೂಸುಫ್ ಮೇಲೆ ತಲವಾರಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಈ ವೇಳೆ, ಯೂಸುಫ್ ಬೊಬ್ಬೆ ಹಾಕಿದ್ದು ಸ್ಥಳೀಯರು ಬಂದು ಸೇರಿದಾಗ ಬೈಕಿನಲ್ಲಿದ್ದ ವ್ಯಕ್ತಿ ಬೈಕ್ ಬಿಟ್ಟು ಓಡಿ ಪರಾರಿಯಾಗಿದ್ದ. ಪೊಲೀಸರು ಬಳಿಕ ಬೈಕ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
In connection to Murder attempt of former Taluk Panchyath member Yusuf in Mangalore the kankanady police have succeeded in arresting four prime accused.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm