ಬ್ರೇಕಿಂಗ್ ನ್ಯೂಸ್
17-10-20 12:20 pm Mangalore Correspondent ಕ್ರೈಂ
ಮಂಗಳೂರು, ಅ.16: ಮಂಗಳೂರು ತಾಪಂ ಮಾಜಿ ಸದಸ್ಯ ಯೂಸುಫ್ ಎಂಬವರ ಕೊಲೆಯತ್ನ ಪ್ರಕರಣ ಸಂಬಂಧಿಸಿ ನಾಲ್ವರನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
ಉಳಾಯಿಬೆಟ್ಟು ನಿವಾಸಿ ಸಂದೇಶ್ (24), ವಳಚ್ಚಿಲ್ ನಿವಾಸಿ ಧನರಾಜ್ (23), ರಾಯಿ ನಿವಾಸಿ ಧನುಷ್ (24), ಬಂಟ್ವಾಳ ನಿವಾಸಿ ಜೀವನ್ (24) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಯೂಸುಫ್ ಅವರು ಅ.12ರಂದು ರಾತ್ರಿ ವೇಳೆಗೆ ಉಳಾಯಿಬೆಟ್ಟಿನ ತನ್ನ ಮನೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಕುಲಶೇಖರ ಬಳಿ ಬೈಕ್ ಢಿಕ್ಕಿಯಾಗಿತ್ತು. ಯೂಸುಫ್ ತನ್ನ ಕಾರನ್ನು ನಿಲ್ಲಿಸಿ ಪ್ರಶ್ನಿಸಿದಾಗ ಬೈಕ್ ಸವಾರ ಕ್ಷಮೆ ಕೇಳಿದ್ದ. ಅಷ್ಟರಲ್ಲಿ ಬಿಳಿ ಬಣ್ಣದ ಕಾರು ಬಂದಿದ್ದು, ಅದರಲ್ಲಿದ್ದ ಮೂವರು ಕಾರಿನಿಂದ ಇಳಿದು ಯೂಸುಫ್ ಮೇಲೆ ತಲವಾರಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಈ ವೇಳೆ, ಯೂಸುಫ್ ಬೊಬ್ಬೆ ಹಾಕಿದ್ದು ಸ್ಥಳೀಯರು ಬಂದು ಸೇರಿದಾಗ ಬೈಕಿನಲ್ಲಿದ್ದ ವ್ಯಕ್ತಿ ಬೈಕ್ ಬಿಟ್ಟು ಓಡಿ ಪರಾರಿಯಾಗಿದ್ದ. ಪೊಲೀಸರು ಬಳಿಕ ಬೈಕ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
In connection to Murder attempt of former Taluk Panchyath member Yusuf in Mangalore the kankanady police have succeeded in arresting four prime accused.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am