ಬ್ರೇಕಿಂಗ್ ನ್ಯೂಸ್
07-01-23 06:40 pm HK News Desk ಕ್ರೈಂ
ಮುಂಬೈ, ಜ.7: ಸುಮಾರು 47 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ಮತ್ತು ಹೆರಾಯಿನ್ ಮಾದಕ ವಸ್ತುಗಳೊಂದಿಗೆ ಇಬ್ಬರನ್ನು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ವಲಯ ಘಟಕ ನಡೆಸಿದ ಕಾರ್ಯಾಚರಣೆಯಲ್ಲಿ 31.29 ಕೋಟಿ ಮೌಲ್ಯದ 4.47 ಕಿಲೋಗ್ರಾಂಗಳಷ್ಟು ಹೆರಾಯಿನ್ ಮತ್ತು 15.96 ಕೋಟಿ ಮೌಲ್ಯದ 1.596 ಕಿಲೋ ಗ್ರಾಂಗಳಷ್ಟು ಕೊಕೇನ್ ಪತ್ತೆಯಾಗಿದೆ.

ಅವರನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಲಾಗಿದೆ. ಮೊದಲ ಪ್ರಕರಣದಲ್ಲಿ, ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ನಿಂದ ಕೀನ್ಯಾದ ನೈರೋಬಿ ಮೂಲಕ ಕೀನ್ಯಾ ಏರ್ವೇಸ್ ವಿಮಾನದಲ್ಲಿ ಇಲ್ಲಿಗೆ ಬಂದಿಳಿದ ನಂತರ 4.47 ಕಿಲೋಗ್ರಾಂಗಳಷ್ಟು ಹೆರಾಯಿನ್ ನೊಂದಿಗೆ ಒಬ್ಬ ವ್ಯಕ್ತಿಯನ್ನು ಬಂದಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎರಡನೇ ಪ್ರಕರಣದಲ್ಲಿ ಇಥಿಯೋಪಿಯನ್ ಏರ್ ಲೈನ್ಸ್ ನಲ್ಲಿ ಬಂದಿಳಿದ ವ್ಯಕ್ತಿಯನ್ನು ಅನುಮಾನದ ಕಾರಣದಿಂದ ವಿಚಾರಣೆ ಮಾಡಲಾಯಿತು. ಅವರ ಲಗೇಜಿನಲ್ಲಿ ಹಲವು ಕುರ್ತಾ ಬಟನ್ ಗಳಿದ್ದವು. ಬ್ಯಾಗ್ ನ ವಿವರವಾದ ಶೋಧನೆಯು ಕುರ್ತಾಗಳ ಗುಂಡಿಗಳಲ್ಲಿ ಮತ್ತು ಮಹಿಳೆಯರ ಕೈಚೀಲಗಳೊಳಗಿನ ಕುಳಿಗಳಲ್ಲಿ ಅಡಗಿಸಿಟ್ಟಿದ್ದ 1.596 ಕಿಲೋಗ್ರಾಂಗಳಷ್ಟು ಕೊಕೇನ್ ಪತ್ತೆಯಾಗಿದೆ.
In the first major drug bust in Mumbai in 2023, two people were arrested on Friday for smuggling contraband, estimated to be worth Rs 45-47 crore in the international market. In the first case, Mumbai Airport Customs Zonal Unit III netted 4.47 kilograms of heroin valued at Rs 31.29 crore, which was seized from a passenger who arrived from Johannesburg in South Africa.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am