ಬ್ರೇಕಿಂಗ್ ನ್ಯೂಸ್
13-01-23 02:32 pm Mangalore Correspondent ಕ್ರೈಂ
ಮಂಗಳೂರು, ಜ.13: ವೈದ್ಯಕೀಯ ವಿದ್ಯಾರ್ಥಿಗಳ ಡ್ರಗ್ಸ್ ಪ್ರಕರಣದಲ್ಲಿ ಮತ್ತಿಬ್ಬರು ವೈದ್ಯರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶ ಮೂಲದ ಡಾ.ರಾಘವ ದತ್ತಾ(28) ಮತ್ತು ಬೆಂಗಳೂರು ಮೂಲದ ಡಾ.ಬಾಲಾಜಿ(29) ಬಂಧಿತರು. ರಾಘವ ದತ್ತಾ ಮಂಗಳೂರಿನ ಅತ್ತಾವರದಲ್ಲಿ ವಾಸವಿದ್ದು ಅನಸ್ತೇಶಿಯಾ ವಿಭಾಗದಲ್ಲಿ ಪಿಜಿ ಮಾಡಿಕೊಂಡಿದ್ದರೆ, ಬಾಲಾಜಿ ಫಳ್ನೀರ್ ನಲ್ಲಿ ವಾಸವಿದ್ದು ಜನರಲ್ ಮೆಡಿಸಿನ್ ವಿಭಾಗದಲ್ಲಿ ಎಂಡಿ ಮಾಡುತ್ತಿದ್ದರು. ಈವರೆಗೆ ಒಟ್ಟು 12 ಮಂದಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕಿಶೋರಿಲಾಲ್ ಬಂಟ್ಸ್ ಹಾಸ್ಟೆಲ್ ಬಳಿಯ ಅಪಾರ್ಟ್ಮೆಂಟ್ ನಲ್ಲಿ ವಾಸವಿದ್ದು ಗಾಂಜಾ, ಎಂಡಿಎಂಎ ಡ್ರಗ್ಸ್ ಅನ್ನು ವೈದ್ಯಕೀಯ ವಿದ್ಯಾರ್ಥಿಗಳಿಗೆ ಪೂರೈಸುತ್ತಿದ್ದ. ಆನಂತರ ವಿದ್ಯಾರ್ಥಿಗಳು ಮತ್ತು ವೈದ್ಯರೇ ಗಾಂಜಾ, ಇನ್ನಿತರ ಡ್ರಗ್ಸ್ ಅನ್ನು ಇತರರಿಗೂ ಪೂರೈಸಲು ಆರಂಭಿಸಿದ್ದರು. ಇದರ ಬಗ್ಗೆ ಮಾಹಿತಿ ಪಡೆದ ಪೊಲೀಸರು ಜಾಲದ ಬೆನ್ನತ್ತಿ ಒಟ್ಟು 15 ಮಂದಿಯನ್ನು ಬಂಧಿಸಿದ್ದಾರೆ.
Drug trafficking in Mangalore medical colleges other two doctors arrested by Police. The arrested are identified as Dr Raghavendra Data (28) from Andhra Pradesh, presently residing in Attavar and pursuing his post-graduation in anaesthesia, and Dr Balaji (29) from Ulsoor, Bengaluru presently residing in Falnir and pursuing his MD in general medicine. With the arrest of the two, the total arrests in the case has reached 15.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am