ಬ್ರೇಕಿಂಗ್ ನ್ಯೂಸ್
18-01-23 10:00 pm Bangalore Correspondent ಕ್ರೈಂ
ಬೆಂಗಳೂರು, ಜ.17: ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ಯುವತಿಯನ್ನು ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ರಾಜಾನುಕುಂಟೆ ಸಮೀಪದ ಶಾನುಭೋಗನಹಳ್ಳಿಯಲ್ಲಿ ಇಂದು ಸಂಜೆ ನಡೆದಿದೆ.
ಶಾನುಭೋಗನಹಳ್ಳಿ ಗ್ರಾಮದ ರಾಶಿ(20) ಹತ್ಯೆಗೀಡಾದವರು. ಇಂದು ಸಂಜೆ 5 ಗಂಟೆ ಸುಮಾರಿಗೆ ಕಾಲೇಜು ಮುಗಿಸಿ ಮನೆಗೆ ಹೊರಟಿದ್ದ ಯವತಿ ದಿಬ್ಬೂರು ಗೇಟಿನಲ್ಲಿ ಬಸ್ನಿಂದ ಇಳಿದಿದ್ದಾರೆ. ಅಲ್ಲಿಂದ ಶಾನುಭೋಗನಹಳ್ಳಿಗೆ ನಡೆದು ಹೋಗುವಾಗ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಯುವತಿಯ ಕತ್ತುಸೀಳಿ ಹತ್ಯೆ ಮಾಡಿ ಪರಾರಿಯಾಗಿದ್ದರು.
ಹತ್ಯೆಗೀಡಾದ ಯುವತಿ ಯಲಹಂಕದ ಕಾಲೇಜು ಒಂದರಲ್ಲಿ ಪ್ರಥಮ ಬಿ.ಎ ವ್ಯಾಸಂಗ ಮಾಡುತ್ತಿದ್ದರು. ಪ್ರೀತಿ ನಿರಾಕರಿಸಿದ ಹಿನ್ನೆಲೆ ಯುವತಿಯನ್ನು ಹತ್ಯೆ ಮಾಡಲಾಗಿದೆ.

ಸದ್ಯ ಈ ಪ್ರಕರಣದಲ್ಲಿ ಪೊಲೀಸರು ಆರೋಪಿ ಮಧುಚಂದ್ರನನ್ನು ಬಂಧಿಸಿದ್ದಾರೆ. ಅಲ್ಲದೇ ಆರೋಪಿ ಕೊಲೆ ಮಾಡಿದ ಬಳಿಕ ಆಂಧ್ರ ಪ್ರದೇಶಕ್ಕೆ ಪರಾರಿಯಾಗಲು ಯತ್ನಿಸಿದ್ದ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ಮೂರು ವರ್ಷಗಳಿಂದ ಕಾಲೇಜು ರಜಾ ದಿನಗಳಲ್ಲಿ ಸೀಬೆ ಹಣ್ಣು ತೋಟದಲ್ಲಿ ಯುವತಿ ಕೆಲಸಕ್ಕೆ ಹೋಗುತ್ತಿದ್ದಳಂತೆ. ಈ ವೇಳೆ ಆಗಾಗ ತೋಟಕ್ಕೆ ಸೀಬೆ ಹಣ್ಣು ಬಾಕ್ಸ್ ಗಳನ್ನ ತೆಗೆದುಕೊಂಡು ಹೋಗಲು ಆರೋಪಿ, ಮಧುಚಂದ್ರ ಟೆಂಪೋ ತರುತ್ತಿದ್ದನಂತೆ. ಈ ವೇಳೆ ಇಬ್ಬರಿಗೂ ಪರಿಚಯವಾಗಿದ್ದು, ಆತ್ಮೀಯತೆ ಇತ್ತು ಎನ್ನಲಾಗಿದೆ.
ಆರೋಪಿಗೆ ಈಗಾಗಲೇ ಮದುವೆಯಾಗಿ ಮಗು ಕೂಡ ಇದೆ:
ಆದರೆ ಆರೋಪಿ ಮಧುಚಂದ್ರನಿಗೆ ಈಗಾಗಲೇ ಒಂದು ಮದುವೆಯಾಗಿದ್ದು, ಒಂದು ಮಗು ಸಹ ಇದೆಯಂತೆ. ಹೀಗಿದ್ದರೂ ಪ್ರೀತಿ ಮಾಡುವಂತೆ ಹಾಗೂ ತನ್ನ ಆಸೆಯಂತೆ ನಡೆದುಕೊಳ್ಳುವಂತೆ ಆರೋಪಿ ಒತ್ತಾಯ ಮಾಡುತ್ತಿದ್ದನಂತೆ. ಮದುವೆ ವಿಚಾರ ಹಾಗೂ ಆರೋಪಿ ವರ್ತನೆಯಿಂದ ಬೇಸತ್ತು ಯುವತಿ ಆತನಿಂದ ದೂರ ಇರಲು ಆರಂಭಿಸಿದ್ದಳಂತೆ. ಇದೇ ಕಾರಣಕ್ಕೆ ಕೋಪಗೊಂಡಿದ್ದ ಆರೋಪಿ, ನಿನ್ನೆ ತೋಟದಲ್ಲಿ ಅಡ್ಡ ಹಾಕಿ ಯುವತಿಯ ಕತ್ತುಕೊಯ್ದು ಪರಾರಿಯಾಗಿದ್ದ.
Bangalore 20 Year Old Girl Murdered On Her Way Back Home from college for rejecting love, slit throat. Rashi, a resident of Shanboganahalli, was a BA 1st year student at Yelahanka college who was attacked and the accused slit her throat on Tuesday evening when she was on her way home.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm