ಬ್ರೇಕಿಂಗ್ ನ್ಯೂಸ್
19-01-23 11:45 am HK News Desk ಕ್ರೈಂ
ಲಖನೌ, ಜ.18: ಮ್ಯಾಟ್ರಿಮೋನಿ ವೆಬ್ಸೈಟ್ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬ ಮಹಿಳೆಯನ್ನು ಮದುವೆಯಾಗುವುದಾಗಿ ಸಲುಗೆ ಬೆಳೆಸಿಕೊಂಡು ₹3 ಲಕ್ಷ ವಂಚಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
2021 ರ ಅಕ್ಟೋಬರ್ನಲ್ಲಿ ವೆಬ್ಸೈಟ್ ಒಂದರ ಮೂಲಕ ಆರೋಪಿ ವಾರಾಣಸಿಯ ನಂದ್ ಲಾಲ್ ಯಾದವ್ ಅವರನ್ನು ಭೇಟಿಯಾಗಿದ್ದಾಗಿ ಮಹಿಳೆ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ಆರೋಪಿ ನಂದಲಾಲ್ ಮಹಿಳೆಯೊಂದಿಗೆ ಚೆನ್ನಾಗಿ ಮಾತನಾಡುತ್ತಿದ್ದ. ಆಕೆಯನ್ನು ಮದುವೆಯಾಗಲು ಪ್ರಸ್ತಾಪಿಸಿದ್ದ ಮತ್ತು ಮಹಿಳೆ ಮನೆಯವರು ಕೂಡ ಈ ಪ್ರಸ್ತಾಪವನ್ನು ಒಪ್ಪಿಕೊಂಡಿದ್ದರು.
ಆರೋಪಿ ಸಂತ್ರಸ್ತೆ ಜತೆ ಉತ್ತಮ ಸಂಪರ್ಕ ಇಟ್ಟುಕೊಂಡು, ಆಕೆಯ ನಂಬಿಕೆ ಗಳಿಸಿದ್ದ. ಬಳಿಕ ತನ್ನ ಸ್ನೇಹಿತನಿಗೆ ತುರ್ತು ಅಗತ್ಯವಿದೆಯೆಂದು ಹಣಕ್ಕೆ ಬೇಡಿಕೆ ಇಟ್ಟಿದ್ದ. ಇದನ್ನು ನಂಬಿದ ಮಹಿಳೆ ಆರೋಪಿ ನೀಡಿದ ಬ್ಯಾಂಕ್ ಖಾತೆ ಸಂಖ್ಯೆಗೆ ಹಣ ವರ್ಗಾಯಿಸಿದ್ದಾರೆ. ಸಂತ್ರಸ್ತೆ ಹಣ ವರ್ಗಾವಣೆ ಮಾಡಿದ ಬಳಿಕ ಆರೋಪಿ ನಾಪತ್ತೆಯಾಗಿದ್ದಾನೆ.
A woman was duped of Rs 3 lakhs by a man who she met through a matrimonial website. In her complaint, the woman said she met the accused Nand Lal Yadav of Varanasi through the website arranging marriages in October 2021.
19-08-25 10:39 am
Bangalore Correspondent
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am