ಬ್ರೇಕಿಂಗ್ ನ್ಯೂಸ್
19-01-23 11:45 am HK News Desk ಕ್ರೈಂ
ಲಖನೌ, ಜ.18: ಮ್ಯಾಟ್ರಿಮೋನಿ ವೆಬ್ಸೈಟ್ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬ ಮಹಿಳೆಯನ್ನು ಮದುವೆಯಾಗುವುದಾಗಿ ಸಲುಗೆ ಬೆಳೆಸಿಕೊಂಡು ₹3 ಲಕ್ಷ ವಂಚಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
2021 ರ ಅಕ್ಟೋಬರ್ನಲ್ಲಿ ವೆಬ್ಸೈಟ್ ಒಂದರ ಮೂಲಕ ಆರೋಪಿ ವಾರಾಣಸಿಯ ನಂದ್ ಲಾಲ್ ಯಾದವ್ ಅವರನ್ನು ಭೇಟಿಯಾಗಿದ್ದಾಗಿ ಮಹಿಳೆ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ಆರೋಪಿ ನಂದಲಾಲ್ ಮಹಿಳೆಯೊಂದಿಗೆ ಚೆನ್ನಾಗಿ ಮಾತನಾಡುತ್ತಿದ್ದ. ಆಕೆಯನ್ನು ಮದುವೆಯಾಗಲು ಪ್ರಸ್ತಾಪಿಸಿದ್ದ ಮತ್ತು ಮಹಿಳೆ ಮನೆಯವರು ಕೂಡ ಈ ಪ್ರಸ್ತಾಪವನ್ನು ಒಪ್ಪಿಕೊಂಡಿದ್ದರು.
ಆರೋಪಿ ಸಂತ್ರಸ್ತೆ ಜತೆ ಉತ್ತಮ ಸಂಪರ್ಕ ಇಟ್ಟುಕೊಂಡು, ಆಕೆಯ ನಂಬಿಕೆ ಗಳಿಸಿದ್ದ. ಬಳಿಕ ತನ್ನ ಸ್ನೇಹಿತನಿಗೆ ತುರ್ತು ಅಗತ್ಯವಿದೆಯೆಂದು ಹಣಕ್ಕೆ ಬೇಡಿಕೆ ಇಟ್ಟಿದ್ದ. ಇದನ್ನು ನಂಬಿದ ಮಹಿಳೆ ಆರೋಪಿ ನೀಡಿದ ಬ್ಯಾಂಕ್ ಖಾತೆ ಸಂಖ್ಯೆಗೆ ಹಣ ವರ್ಗಾಯಿಸಿದ್ದಾರೆ. ಸಂತ್ರಸ್ತೆ ಹಣ ವರ್ಗಾವಣೆ ಮಾಡಿದ ಬಳಿಕ ಆರೋಪಿ ನಾಪತ್ತೆಯಾಗಿದ್ದಾನೆ.
A woman was duped of Rs 3 lakhs by a man who she met through a matrimonial website. In her complaint, the woman said she met the accused Nand Lal Yadav of Varanasi through the website arranging marriages in October 2021.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am