ಬ್ರೇಕಿಂಗ್ ನ್ಯೂಸ್
19-01-23 11:45 am HK News Desk ಕ್ರೈಂ
ಲಖನೌ, ಜ.18: ಮ್ಯಾಟ್ರಿಮೋನಿ ವೆಬ್ಸೈಟ್ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬ ಮಹಿಳೆಯನ್ನು ಮದುವೆಯಾಗುವುದಾಗಿ ಸಲುಗೆ ಬೆಳೆಸಿಕೊಂಡು ₹3 ಲಕ್ಷ ವಂಚಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
2021 ರ ಅಕ್ಟೋಬರ್ನಲ್ಲಿ ವೆಬ್ಸೈಟ್ ಒಂದರ ಮೂಲಕ ಆರೋಪಿ ವಾರಾಣಸಿಯ ನಂದ್ ಲಾಲ್ ಯಾದವ್ ಅವರನ್ನು ಭೇಟಿಯಾಗಿದ್ದಾಗಿ ಮಹಿಳೆ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ಆರೋಪಿ ನಂದಲಾಲ್ ಮಹಿಳೆಯೊಂದಿಗೆ ಚೆನ್ನಾಗಿ ಮಾತನಾಡುತ್ತಿದ್ದ. ಆಕೆಯನ್ನು ಮದುವೆಯಾಗಲು ಪ್ರಸ್ತಾಪಿಸಿದ್ದ ಮತ್ತು ಮಹಿಳೆ ಮನೆಯವರು ಕೂಡ ಈ ಪ್ರಸ್ತಾಪವನ್ನು ಒಪ್ಪಿಕೊಂಡಿದ್ದರು.
ಆರೋಪಿ ಸಂತ್ರಸ್ತೆ ಜತೆ ಉತ್ತಮ ಸಂಪರ್ಕ ಇಟ್ಟುಕೊಂಡು, ಆಕೆಯ ನಂಬಿಕೆ ಗಳಿಸಿದ್ದ. ಬಳಿಕ ತನ್ನ ಸ್ನೇಹಿತನಿಗೆ ತುರ್ತು ಅಗತ್ಯವಿದೆಯೆಂದು ಹಣಕ್ಕೆ ಬೇಡಿಕೆ ಇಟ್ಟಿದ್ದ. ಇದನ್ನು ನಂಬಿದ ಮಹಿಳೆ ಆರೋಪಿ ನೀಡಿದ ಬ್ಯಾಂಕ್ ಖಾತೆ ಸಂಖ್ಯೆಗೆ ಹಣ ವರ್ಗಾಯಿಸಿದ್ದಾರೆ. ಸಂತ್ರಸ್ತೆ ಹಣ ವರ್ಗಾವಣೆ ಮಾಡಿದ ಬಳಿಕ ಆರೋಪಿ ನಾಪತ್ತೆಯಾಗಿದ್ದಾನೆ.
A woman was duped of Rs 3 lakhs by a man who she met through a matrimonial website. In her complaint, the woman said she met the accused Nand Lal Yadav of Varanasi through the website arranging marriages in October 2021.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm