ಬ್ರೇಕಿಂಗ್ ನ್ಯೂಸ್
18-10-20 07:32 pm Headline Karnataka News Network ಕ್ರೈಂ
ತೆಲಂಗಾಣ, ಅಕ್ಟೋಬರ್. 18 : ದೇಶದಲ್ಲಿ ಅತ್ಯಾಚಾರ ಪ್ರಕರಣಗಳ ಬಗ್ಗೆ ದೇಶದೆಲ್ಲೆಡೆ ಆಕ್ರೋಶ ಹೆಚ್ಚುತ್ತಿದ್ದರೂ ಅತ್ಯಾಚಾರ ಕಮ್ಮಿ ಆಗುತ್ತಿಲ್ಲ. ತೆಲಂಗಾಣದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ಇಡೀ ಮಾನವ ಕುಲವನ್ನೇ ತಲೆತಗ್ಗಿಸಿದೆ.
ಅತ್ಯಾಚಾರ ವಿರೋಧಿಸಿದ ಕಾರಣಕ್ಕೆ 13 ವರ್ಷದ ಬುಡಕಟ್ಟು ಜನಾಂಗದ ಬಾಲಕಿಯನ್ನು ಮನೆ ಮಾಲೀಕನೇ ಬೆಂಕಿ ಹಚ್ಚಿ ಸುಟ್ಟಿರುವ ಘಟನೆ ತೆಲಂಗಾಣದ ಖಮ್ಮಮ್ ನಲ್ಲಿ ನಡೆದಿದೆ.
ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿ ಗುರುವಾರ ರಾತ್ರಿ ಹೈದರಾಬಾದ್ನ ಆಸ್ಪತ್ರೆಯಲ್ಲಿ ಬಾಲಕಿ ಕೊನೆಯುಸಿರೆಳೆದಿದ್ದಾಳೆ ಎಂದು ಖಮ್ಮಮ್ ಪೊಲೀಸ್ ಆಯುಕ್ತ ತಫ್ಸೀರ್ ಇಕ್ಬಾಲ್ ತಿಳಿಸಿದ್ದಾರೆ.
ಬಾಲಕಿಯನ್ನು ಮನೆ ಕೆಲಸಕ್ಕೆಂದು ಕರೆಸಿದ್ದ ಮನೆ ಮಾಲೀಕ ಆಕೆಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ್ದು ಆಕೆ ವಿರೋಧಿಸಿದ್ದಾಳೆ. ಇದಕ್ಕಾಗಿ ಬಾಲಕಿಯನ್ನು ಪೆಟ್ರೋಲ್ನಿಂದ ಸುಟ್ಟು ಬೆಂಕಿ ಹಾಕಿದ್ದು, ದೇಹದ 70 ಶೇ. ಭಾಗ ಸುಟ್ಟು ಕರಕಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಸೆಪ್ಟೆಂಬರ್ 18 ರಂದು ಈ ಘಟನೆ ಸಂಭವಿಸಿದ್ದು, ಅಕ್ಟೋಬರ್ 5 ರಂದು ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಮಾಧ್ಯಮದಲ್ಲಿ ವಿಚಾರ ಹೊರಬರುತ್ತಿದ್ದಂತೆ ತೆಲಂಗಾಣ ರಾಜ್ಯ ಮಾನವ ಹಕ್ಕುಗಳ ಆಯೋಗ (ಟಿಎಸ್ಎಚ್ಆರ್ಸಿ) ಖಮ್ಮಮ್ ಪೊಲೀಸರಿಂದ ಘಟನೆ ಕುರಿತು ವರದಿ ಕೇಳಿದೆ.
ಇನ್ನು ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ (ಎನ್ಸಿಆರ್ಬಿ) ಇತ್ತೀಚೆಗೆ ಬಿಡುಗಡೆ ಮಾಡಿದ ಅಂಕಿ ಅಂಶದ ಪ್ರಕಾರ, ಭಾರತವು 2019ರಲ್ಲಿ ಪ್ರತಿದಿನ ಸರಾಸರಿ 87 ಅತ್ಯಾಚಾರ ಪ್ರಕರಣಗಳನ್ನು ದಾಖಲಿಸಿದ್ದು, ವರ್ಷದಲ್ಲಿ ಮಹಿಳೆಯರ ವಿರುದ್ಧ ಒಟ್ಟು 4,05,861 ಅಪರಾಧ ಪ್ರಕರಣಗಳು ದಾಖಲಾಗಿದೆ. 2018ಕ್ಕೆ ಹೋಲಿಕೆ ಮಾಡಿದರೆ 2019 ರಲ್ಲಿ ಶೇ 7 ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿದೆ ಎಂದು ತಿಳಿಸಿದೆ.
A 13-year-old girl, set on fire in Telangana last month allegedly after she ignored the sexual advances of a 26-year-old man at his house where she worked as a caretaker, died today at a hospital in Hyderabad.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm