ಬ್ರೇಕಿಂಗ್ ನ್ಯೂಸ್
28-01-23 03:19 pm Mangalore Correspondent ಕ್ರೈಂ
ಮಂಗಳೂರು, ಜ.28 : ನರರೋಗದಿಂದ ಬಳಲುತ್ತಿದ್ದ ಕಾರಣ ಮಲಗಿದಲ್ಲೇ ಇದ್ದ ತನ್ನ ಪತ್ನಿಯನ್ನು ಉಸಿರು ಕಟ್ಟಿಸಿ ಕೊಲೆಗೈದು ಪತಿ ಆತ್ಮಹತ್ಯೆಗೈದ ಘಟನೆ ಮಂಗಳೂರು ನಗರದ ಕಾಪಿಕಾಡ್ ನಲ್ಲಿ ನಡೆದಿದೆ.
ಶೈಲಜಾ (64) ಕೊಲೆಗೀಡಾದ ಮಹಿಳೆ. ಅವರ ಪತಿ ದಿನೇಶ್ ರಾವ್ (65) ಆತ್ಮಹತ್ಯೆ ಮಾಡಿಕೊಂಡವರು. ದಿನೇಶ್ ರಾವ್ ನಿವೃತ್ತ ಕೆನರಾ ಬ್ಯಾಂಕ್ ಉದ್ಯೋಗಿಯಾಗಿದ್ದರು. ಪತ್ನಿ ಶೈಲಜಾ ಐದಾರು ವರ್ಷಗಳಿಂದ ಮಲಗಿದಲ್ಲೇ ಇದ್ದರು. ರಾತ್ರಿ ಮತ್ತು ಹಗಲಿನಲ್ಲಿ ಪ್ರತ್ಯೇಕವಾಗಿ ಹೋಮ್ ನರ್ಸ್ ಇರುತ್ತಿದ್ದರು. ರಾತ್ರಿ ಬಂದಿದ್ದ ಹೋಮ್ ನರ್ಸ್ ಬೆಳಗ್ಗೆ 6.30ಕ್ಕೆ ಹಿಂತಿರುಗಿದ್ದರು. ಆನಂತರ, 8.30ರ ವೇಳೆಗೆ ಮತ್ತೊಬ್ಬ ಹೋಮ್ ನರ್ಸ್ ಬಂದಿದ್ದಾಗ ಮನೆಯ ಬಾಗಿಲು ಹಾಕಲಾಗಿತ್ತು. ಬಳಿಕ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿದ್ದು ಕಂಡುಬಂದಿದೆ.





ಬೆಳಗ್ಗಿನ ಹೊತ್ತಲ್ಲಿ ಪತ್ನಿಯನ್ನು ಉಸಿರು ಕಟ್ಟಿಸಿ ಕೊಲೆಗೈದು ಪತಿ ದಿನೇಶ ರಾವ್ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಇವರಿಗೆ ಇಬ್ಬರು ಹೆಣ್ಮಕ್ಕಳಿದ್ದು ಅಮೆರಿಕದಲ್ಲಿ ಉದ್ಯೋಗದಲ್ಲಿದ್ದಾರೆ. ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದ ದಿನೇಶ್ ರಾವ್, ಪತ್ನಿಯ ಸ್ಥಿತಿಯಿಂದಾಗಿ ಖಿನ್ನರಾಗಿದ್ದರು. ಇದೇ ಚಿಂತೆಯಲ್ಲಿ ಸಾವಿಗೆ ಶರಣಾಗಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ.
Murder, Husband kills sleeping wife later commits suicide at house at Kapikad in Mangalore. The deceased have been identified as Shilaja (64) and Dinesh Rao (65). Wife was suffering from illness and was bedridden for five years. Their two daughters are said to be settled in the United States.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 02:18 pm
Mangalore Correspondent
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm