ಬ್ರೇಕಿಂಗ್ ನ್ಯೂಸ್
01-02-23 07:14 pm Mangalore Correspondent ಕ್ರೈಂ
ಉಳ್ಳಾಲ, ಫೆ.1 : ಕೇರಳ- ಕರ್ನಾಟಕ ಗಡಿ ಪ್ರದೇಶ ನೆತ್ತಿಲಪದವು ಎಂಬಲ್ಲಿ ಗಾಂಜಾ ಸಾಗಿಸುತ್ತಿದ್ದ ಕಾರನ್ನು ವಶಕ್ಕೆ ಪಡೆದ ಕೊಣಾಜೆ ಪೊಲೀಸರು ಸುಮಾರು 27 ಲಕ್ಷ ಮೌಲ್ಯದ ಗಾಂಜಾವನ್ನು ಸ್ವಾಧೀನಪಡಿಸಿದ್ದು, ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ಕಡಪುರಂ ಹೊಸಬೆಟ್ಟು ನಿವಾಸಿ ಅಬೂಬಕ್ಕರ್ ಸಿದ್ದೀಕ್(35) ಅಲಿಯಾಸ್ ಹ್ಯಾರೀಸ್, ಕಾಸರಗೋಡು ಜಿಲ್ಲೆಯ ಮುದ್ರಾನ್ ಗ್ರಾಮದ ಕುಂಬಿ ನಿವಾಸಿ ಅಖಿಲ್ ಎಂ(25), ಉದ್ಯಾವರ ಮಾಡ ನಿವಾಸಿ ಹೈದರ್ ಆಲಿ(39) ಅಲಿಯಾಸ್ ಗಾಡಿ ಹೈದರ್ ಎಂಬ ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ವಶಪಡಿಸಿದ ಸೊತ್ತುಗಳ ಒಟ್ಟು ಮೌಲ್ಯ 32,07,000/- ಎಂದು ಅಂದಾಜಿಸಲಾಗಿದೆ.

ಕಳೆದ ಎರಡು ತಿಂಗಳ ಅಂತರದಲ್ಲಿ ಕೊಣಾಜೆ ಠಾಣೆ ವ್ಯಾಪ್ತಿಯಲ್ಲಿ ಪಿಎಸ್ಸೈ ಶರಣಪ್ಪ ನೇತೃತ್ವದಲ್ಲಿ ನಾಲ್ಕು ಭರ್ಜರಿ ಮಾದಕ ದ್ರವ್ಯಗಳ ಪ್ರಕರಣಗಳ ಬೇಟೆ ನಡೆದಿತ್ತು. ಇದೀಗ ಮತ್ತೊಂದು ಮಹತ್ವದ ಕಾರ್ಯಾಚರಣೆ ನಡೆಸಲಾಗಿದೆ.
ಪಿ.ಎಸ್.ಐ ಶರಣಪ್ಪ ಭಂಡಾರಿ ಹಾಗೂ ಸಿಬ್ಬಂದಿಗಳಾದ ಶೈಲೇಂದ್ರ, ನವೀನ್, ವಿನ್ಸೆಂಟ್ ರೊಡ್ರಿಗಸ್, ಶಿವಕುಮಾರ್, ಪುರುಷೋತ್ತಮ, ಸುರೇಶ್, ದೀಪಕ್, ಬರಮ್ ಬಡಿಗೇರ, ಹೇಮಂತ್, ದೇವರಾಜ್, ಸುನೀತಾ, ಮಹಮ್ಮದ್ ಗೌಸ್ ಹಾಗೂ ತಾಂತ್ರಿಕ ವಿಭಾಗದ ಮನೋಜ್ ಅವರೊಂದಿಗೆ ಕಾರ್ಯಾಚರಣೆ ನಡೆಸಲಾಗಿದೆ.
Mangalore Konaje Police operation, huge quantity of drugs worth 27 lakhs seized at Talapady border, 4 arrested. Totally 32 lakhs worth items including cars and mobile phones have been seized.
03-02-26 05:03 pm
HK News Desk
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm