ಬ್ರೇಕಿಂಗ್ ನ್ಯೂಸ್
01-02-23 07:14 pm Mangalore Correspondent ಕ್ರೈಂ
ಉಳ್ಳಾಲ, ಫೆ.1 : ಕೇರಳ- ಕರ್ನಾಟಕ ಗಡಿ ಪ್ರದೇಶ ನೆತ್ತಿಲಪದವು ಎಂಬಲ್ಲಿ ಗಾಂಜಾ ಸಾಗಿಸುತ್ತಿದ್ದ ಕಾರನ್ನು ವಶಕ್ಕೆ ಪಡೆದ ಕೊಣಾಜೆ ಪೊಲೀಸರು ಸುಮಾರು 27 ಲಕ್ಷ ಮೌಲ್ಯದ ಗಾಂಜಾವನ್ನು ಸ್ವಾಧೀನಪಡಿಸಿದ್ದು, ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ಕಡಪುರಂ ಹೊಸಬೆಟ್ಟು ನಿವಾಸಿ ಅಬೂಬಕ್ಕರ್ ಸಿದ್ದೀಕ್(35) ಅಲಿಯಾಸ್ ಹ್ಯಾರೀಸ್, ಕಾಸರಗೋಡು ಜಿಲ್ಲೆಯ ಮುದ್ರಾನ್ ಗ್ರಾಮದ ಕುಂಬಿ ನಿವಾಸಿ ಅಖಿಲ್ ಎಂ(25), ಉದ್ಯಾವರ ಮಾಡ ನಿವಾಸಿ ಹೈದರ್ ಆಲಿ(39) ಅಲಿಯಾಸ್ ಗಾಡಿ ಹೈದರ್ ಎಂಬ ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ವಶಪಡಿಸಿದ ಸೊತ್ತುಗಳ ಒಟ್ಟು ಮೌಲ್ಯ 32,07,000/- ಎಂದು ಅಂದಾಜಿಸಲಾಗಿದೆ.

ಕಳೆದ ಎರಡು ತಿಂಗಳ ಅಂತರದಲ್ಲಿ ಕೊಣಾಜೆ ಠಾಣೆ ವ್ಯಾಪ್ತಿಯಲ್ಲಿ ಪಿಎಸ್ಸೈ ಶರಣಪ್ಪ ನೇತೃತ್ವದಲ್ಲಿ ನಾಲ್ಕು ಭರ್ಜರಿ ಮಾದಕ ದ್ರವ್ಯಗಳ ಪ್ರಕರಣಗಳ ಬೇಟೆ ನಡೆದಿತ್ತು. ಇದೀಗ ಮತ್ತೊಂದು ಮಹತ್ವದ ಕಾರ್ಯಾಚರಣೆ ನಡೆಸಲಾಗಿದೆ.
ಪಿ.ಎಸ್.ಐ ಶರಣಪ್ಪ ಭಂಡಾರಿ ಹಾಗೂ ಸಿಬ್ಬಂದಿಗಳಾದ ಶೈಲೇಂದ್ರ, ನವೀನ್, ವಿನ್ಸೆಂಟ್ ರೊಡ್ರಿಗಸ್, ಶಿವಕುಮಾರ್, ಪುರುಷೋತ್ತಮ, ಸುರೇಶ್, ದೀಪಕ್, ಬರಮ್ ಬಡಿಗೇರ, ಹೇಮಂತ್, ದೇವರಾಜ್, ಸುನೀತಾ, ಮಹಮ್ಮದ್ ಗೌಸ್ ಹಾಗೂ ತಾಂತ್ರಿಕ ವಿಭಾಗದ ಮನೋಜ್ ಅವರೊಂದಿಗೆ ಕಾರ್ಯಾಚರಣೆ ನಡೆಸಲಾಗಿದೆ.
Mangalore Konaje Police operation, huge quantity of drugs worth 27 lakhs seized at Talapady border, 4 arrested. Totally 32 lakhs worth items including cars and mobile phones have been seized.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am