ಬ್ರೇಕಿಂಗ್ ನ್ಯೂಸ್
03-02-23 05:07 pm Mangalore Correspondent ಕ್ರೈಂ
ಮಂಗಳೂರು, ಫೆ.3 : ನಗರದ ಬಲ್ಮಠದಲ್ಲಿ ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಹತ್ಯೆ ಮಾಡಲಾಗಿದೆ. ಬಲ್ಮಠದ ಮಂಗಳೂರು ಜುವೆಲ್ಲರಿಗೆ ನುಗ್ಗಿದ ಮುಸುಕುಧಾರಿ ವ್ಯಕ್ತಿಯೊಬ್ಬ ಅಲ್ಲಿನ ಸಿಬಂದಿಯನ್ನು ಹತ್ಯೆ ಮಾಡಿದ್ದಾನೆ.
ಜುವೆಲ್ಲರಿ ಉದ್ಯೋಗಿ, ಅತ್ತಾವರ ನಿವಾಸಿ ರಾಘವೇಂದ್ರ (52) ಕೊಲೆಯಾದ ವ್ಯಕ್ತಿ. ಮಧ್ಯಾಹ್ನ ಮುಸುಕು ಹಾಕಿಕೊಂಡು ಬಂದಿದ್ದ ವ್ಯಕ್ತಿ ಕೃತ್ಯ ಎಸಗಿದ್ದಾನೆ.




ಜುವೆಲ್ಲರಿ ಮಾಲಕ ಊಟಕ್ಕೆಂದು ತೆರಳಿದ್ದಾಗ ಆಗಂತುಕ ಒಳಗೆ ಬಂದಿದ್ದ. ಮಾಲಕ ಬರುವಷ್ಟರಲ್ಲಿ ಚೂರಿ ಇರಿದು ಪರಾರಿಯಾಗಿದ್ದ. ಮುಸುಕು ಹಾಕಿದ್ದ ಎನ್ನಲಾಗುತ್ತಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ರಾಘವೇಂದ್ರ ಅವರನ್ನು ಕೂಡಲೇ ವೆನ್ಲಾಕ್ ಆಸ್ಪತ್ರೆಗೆ ಒಯ್ಯಲಾಗಿತ್ತು. ಅಲ್ಲಿ ರಾಘವೇಂದ್ರ ಸಾವನ್ನಪ್ಪಿದ್ದಾರೆ. ಯಾವ ಕಾರಣಕ್ಕೆ ಕೃತ್ಯ ಎಸಗಿದ್ದಾನೆಂದು ತಿಳಿದು ಬಂದಿಲ್ಲ.
52 year old murdered inside Jewellery shop in Mangalore at Hampankatta. The deceased has been identified as Raghavendra. He was said to be an employee at the jewellery showroom. The miscreant attacked when the owner was out for lunch. Raghavendra was alone at the shop.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am