ಬ್ರೇಕಿಂಗ್ ನ್ಯೂಸ್
03-02-23 11:38 pm Mangaluru Correspondent ಕ್ರೈಂ
ಮಂಗಳೂರು, ಫೆ.3: ಧೂಳೆಬ್ಬಿಸಿಕೊಂಡು ಹೋಗಬೇಡ ಎಂದು ಬುದ್ಧಿವಾದ ಹೇಳಿದ ವ್ಯಕ್ತಿಯನ್ನು ಟಿಪ್ಪರ್ ಹಾಯಿಸಿ ಚಾಲಕನೇ ಕೊಲೆಗೈದ ಘಟನೆ ಮೂಡುಬಿದ್ರೆಯಲ್ಲಿ ನಡೆದಿದೆ. ಕೋಟೆಬಾಗಿಲು ನಿವಾಸಿ ಫಯಾಜ್ (63) ಕೊಲೆಯಾದವರು.
ಶುಕ್ರವಾರ ಮಧ್ಯಾಹ್ನ ಮಸೀದಿಗೆ ತೆರಳುತ್ತಿದ್ದಾಗ ಟಿಪ್ಪರ್ ಚಾಲಕ ಹ್ಯಾರಿಸ್ ಬಳಿ ಧೂಳು ಎಬ್ಬಿಸಿಕೊಂಡು ಸಾಗುತ್ತಿದ್ದ ಬಗ್ಗೆ ಪ್ರಶ್ನೆ ಮಾಡಿದ್ದರು. ಶಾಲಾ ಮಕ್ಕಳು ಹೋಗುವ ದಾರಿ, ಈ ರೀತಿ ಯಾಕೆ ಹೋಗುತ್ತೀಯಾ ಎಂದು ಕೇಳಿದ್ದರು. ಅದಕ್ಕೆ ಹ್ಯಾರಿಸ್, ನೀನು ಯಾರು ಕೇಳಲು ಎಂದು ಮರು ಪ್ರಶ್ನೆ ಮಾಡಿದ್ದು ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು.
ಆನಂತರ ಮಸೀದಿಯಿಂದ ಮರಳುತ್ತಿದ್ದಾಗ ಇದೇ ವಿಚಾರದಲ್ಲಿ ಇಬ್ಬರ ಮಧ್ಯೆ ಜಗಳ ಆಗಿದೆ. ಟಿಪ್ಪರ್ ಬಾಗಿಲಿನ ಬಳಿ ಹತ್ತಿ ನಿಂತಿದ್ದ ಫಯಾಜ್ ಮೇಲೆ ರಾಡಿನಿಂದ ಹ್ಯಾರಿಸ್ ಹಲ್ಲೆ ಮಾಡಿದ್ದಾನೆ. ಇದರಿಂದ ಸಿಟ್ಟಿಗೆದ್ದ ಫಯಾಜ್ ಬಾಗಿಲು ತೆಗೆದು ಒಳಗೆ ನುಗ್ಗಲು ಯತ್ನಿಸಿದ್ದು ಇದೇ ವೇಳೆ ಹ್ಯಾರಿಸ್ ಟಿಪ್ಪರ್ ಚಾಲನೆ ಮಾಡಿಕೊಂಡು ಹೋಗಿದ್ದಾನೆ. ಬಾಗಿಲಿನಲ್ಲಿ ನೇತಾಡಿಕೊಂಡಿದ್ದ ಫಯಾಜ್ ಕೆಳಕ್ಕೆ ಬಿದ್ದಿದ್ದು ಅದೇ ಟಿಪ್ಪರಿನ ಹಿಂದಿನ ಚಕ್ರ ಫಯಾಜ್ ಕಾಲು, ತೊಡೆಯ ಭಾಗದಿಂದ ಹರಿದು ಹೋಗಿದೆ.
ಕೂಡಲೇ ಫಯಾಜ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಹ್ಯಾರಿಸ್ ಟಿಪ್ಪರ್ ಬಿಟ್ಟು ಪರಾರಿಯಾಗಿದ್ದಾನೆ. ಮೂಡುಬಿದ್ರೆ ಠಾಣೆಯಲ್ಲಿ ಕೊಲೆ ಕೇಸು ದಾಖಲಾಗಿದೆ.
Moodbidri murder man moved down by a tipper truck driver over silly issue. Mangaluru city and Moodbidri town witnessed one each gruesome murder on Friday, February 3, when an unidentified miscreant stabbed a jewellery shop worker to death and a tipper truck driver mowed down an elderly man under the wheels of his vehicle, respectively.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm