ಬ್ರೇಕಿಂಗ್ ನ್ಯೂಸ್
08-02-23 11:37 pm Mangaluru Correspondent ಕ್ರೈಂ
ಮಂಗಳೂರು, ಫೆ.8: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಫಾಝಿಲ್ ಸಹೋದರ ಆದಿಲ್ ಮೇಲೆ ವಾಹನಕ್ಕೆ ಸೈಡ್ ಕೊಡುವ ವಿಚಾರದಲ್ಲಿ ವಾಗ್ವಾದ ನಡೆದು ಇಬ್ಬರು ಯುವಕರು ಹಲ್ಲೆ ನಡೆಸಿರುವ ಘಟನೆ ಕಾಟಿಪಳ್ಳ ಬಳಿಯ ಗಣೇಶಪುರದಲ್ಲಿ ನಡೆದಿದೆ.
ವಾಹನಕ್ಕೆ ಸೈಡ್ ಕೊಡುವ ವಿಚಾರವಾಗಿ ಆದಿಲ್ ಮತ್ತು ನಾಗೇಶ್ ಎಂಬವರ ನಡುವೆ ವಾಗ್ವಾದ ನಡೆದಿತ್ತು. ಎರಡೂ ತಂಡಗಳ ನಡುವೆ ಮಾತಿನ ಚಕಮಕಿ ನಡೆದು ನಾಗೇಶ್ ಮತ್ತು ಆತನ ಜೊತೆಗಿದ್ದವರು ಆದಿಲ್ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಸ್ಥಳದಲ್ಲಿ ಜನರು ಜಮಾಯಿಸಿದ್ದು ಹಲ್ಲೆ ನಡೆಸಿದ ಇಬ್ಬರನ್ನೂ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಸೈಡ್ ಕೊಡುವ ವಿಚಾರದಲ್ಲಿ ಕಾರು ಮತ್ತು ದ್ವಿಚಕ್ರ ವಾಹನ ಸವಾರರ ನಡುವೆ ಗಣೇಶಪುರದಲ್ಲಿ ಮೊದಲಿಗೆ ಮಾತಿನ ಚಕಮಕಿ ಉಂಟಾಗಿತ್ತು. ಇದೇ ಹೊಯ್ದಾಟ ಮುಂದುವರಿದು ಪರಸ್ಪರ ಹೊಡೆದಾಟ ಮಾಡಿಕೊಂಡಿದ್ದಾರೆ. ಸಾರ್ವಜನಿಕರು ಮಧ್ಯಪ್ರವೇಶಿಸಿ ಹೆಚ್ಚಿನ ಅನಾಹುತ ತಡೆದಿದ್ದಾರೆ. ಈ ಕುರಿತಂತೆ ಎರಡೂ ಕಡೆಯವರು ಪೊಲೀಸ್ ದೂರು ನೀಡುತ್ತೇವೆ ಎಂದಿದ್ದಾರೆ. ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
Surathkal Fazils brother Adil assulted by nagesh over trival issue while going in the bike for not giving way at Katipalla in Mangalore. A case has been reisterd at Surathkal police station
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm