ಬ್ರೇಕಿಂಗ್ ನ್ಯೂಸ್
20-10-20 03:21 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 20: ಯುವತಿಗೆ ಕಿರುಕುಳ ನೀಡಿದ ಆರೋಪದಲ್ಲಿ ತಂಡವೊಂದು ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ನೈತಿಕ ಪೊಲೀಸ್ ಗಿರಿ ತೋರಿದ ಘಟನೆಯ ವಿಡಿಯೋ ಮಂಗಳೂರಿನಲ್ಲಿ ವೈರಲ್ ಆಗಿದೆ.
ಎರಡು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇನ್ನೊಂದು ವಿಡಿಯೋದಲ್ಲಿ ಯುವಕ ತಾನು ಯುವತಿಯ ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ತಪ್ಪೊಪ್ಪಿಕೊಳ್ಳುತ್ತಿದ್ದಾನೆ. ನೈತಿಕ ಪೊಲೀಸ್ ಗಿರಿ ಘಟನೆ ಎಲ್ಲಿ ನಡೆದಿದೆ ಎನ್ನುವುದು ತಿಳಿದುಬಂದಿಲ್ಲ. ಗುಡ್ಡ ಪ್ರದೇಶದಲ್ಲಿ ಯುವಕನ ಮೇಲೆ ತಂಡವೊಂದು ಹಲ್ಲೆ ನಡೆಸಿದ್ದು ಬೆತ್ತದಿಂದ ಹೊಡೆಯುವ ವಿಡಿಯೋ ಚಿತ್ರೀಕರಿಸಲಾಗಿದೆ.
ಅದರಲ್ಲಿ ತುಳು ಭಾಷೆಯಲ್ಲಿ “ಪೊಣ್ಣು ಬೋಡ ನಿಕ್ಕ್? ರೇಪ್ ಮಲ್ಪುವನ?” (ಹೆಣ್ಣು ಬೇಕಾ ನಿಂಗೆ.. ರೇಪ್ ಮಾಡ್ತೀಯಾ..) ಎಂದು ಪ್ರಶ್ನಿಸಿ ಮುಖ ಮೂತಿ ನೋಡದೆ ಹೊಡೆಯುತ್ತಾನೆ. ಮತ್ತೊಂದು ವಿಡಿಯೋದಲ್ಲಿ ಯುವಕ ತಾನು ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದೆ. ಮುಟ್ಟಬಾರದ ಜಾಗ ಮುಟ್ಟಿ ಕಿಸ್ ಕೊಟ್ಟೆ, ಈ ವೇಳೆ ಆಕೆ ಬೊಬ್ಬೆ ಹಾಕಿದ್ದರಿಂದ ಓಡಿಹೋದೆ ಎಂದು ಹೇಳುತ್ತಿದ್ದಾನೆ.


ಯಾರು ಹೊಡೆಯುತ್ತಿದ್ದಾರೆ, ಒದೆ ತಿಂದ ಯುವಕ ಯಾರೆಂಬ ವಿಚಾರ ಗೊತ್ತಿಲ್ಲ. ಯುವತಿಯರಿಗೆ ಕಿರುಕುಳ ನೀಡಿದ ವಿಚಾರಕ್ಕೆ ಸಂಘಟನೆಯವರು ಹಿಡಿದು ಥಳಿಸಿದ್ದಾರೆ ಎನ್ನಲಾಗುತ್ತಿದೆ. ಮಂಗಳೂರಿನ ಹೊರವಲಯದಲ್ಲಿ ಎಲ್ಲೋ ಘಟನೆ ನಡೆದಿರುವ ಸಾಧ್ಯತೆಯಿದೆ.
Video:
The Hindu extremists have thrashed a youth horribly alleging of sexual assault in Mangalore. The video of this has gone viral on social media.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm