ಬ್ರೇಕಿಂಗ್ ನ್ಯೂಸ್
10-02-23 01:53 pm HK News Desk ಕ್ರೈಂ
ಕಲಬುರ್ಗಿ, ಫೆ.10 : ಪಿಎಸ್ಐ ಹಾಗು ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ ಮಾಸುವ ಮುನ್ನವೇ ಮಗದೊಂದು ಪರೀಕ್ಷೆಯ ಗೋಲ್ಮಾಲ್ ಬೆಳಕಿಗೆ ಬಂದಿದೆ. ಕೆಕೆಆರ್ಟಿಸಿ ಡ್ರೈವರ್ ಕಂ ಕಂಡಕ್ಟರ್ ನೇಮಕಾತಿಯಲ್ಲಿ ದೈಹಿಕ ಪರೀಕ್ಷೆಯನ್ನು ಪಾಸ್ ಮಾಡಲು ಅಭ್ಯರ್ಥಿಗಳು ವಾಮಮಾರ್ಗ ಹಿಡಿದಿರುವುದು ಬಹಿರಂಗವಾಗಿದೆ.
ಕೆಕೆಆರ್ಟಿಸಿ ಡ್ರೈವರ್ ಕಂ ಕಂಡಕ್ಟರ್ ಹುದ್ದೆ ಗಿಟ್ಟಿಸಲು ಅಭ್ಯರ್ಥಿಗಳು ಕಬ್ಬಿಣ ಹೊತ್ತು ಬಂದಿದ್ದರು. ಹೇಗಾದರೂ ಮಾಡಿ ಕೆಲಸ ಗಿಟ್ಟಿಸಲೇಬೇಕೆಂದು ಅಡ್ಡದಾರಿ ಹಿಡಿದಿದ್ದ ಅಭ್ಯರ್ಥಿಗಳ ಅಕ್ರಮವನ್ನು ಜಾಗೃತ ದಳದ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್ಟಿಸಿ)ಯಲ್ಲಿ ಚಾಲಕ ಕಂ ಕಂಡಕ್ಟರ್ ಹುದ್ದೆಗೆ ಆಯ್ಕೆಯಾಗಬೇಕಾದರೆ 55 ಕೆ.ಜಿ. ತೂಕ ಕಡ್ಡಾಯವಾಗಿದೆ. ಹೀಗಾಗಿ ಕೆಲ ಅಭ್ಯರ್ಥಿಗಳು ತೂಕ ಹೆಚ್ಚಳಕ್ಕಾಗಿ ವಿನೂತನ ಮಾರ್ಗ ಅನುಸರಿಸಿ ಇದೀಗ ಸಿಕ್ಕಿಬಿದ್ದಿದ್ದಾರೆ.
ಒಳಉಡುಪುಗಳಲ್ಲಿ ಭಾರವಾದ ಕಬ್ಬಿಣದ ರಾಡ್ಗಳು, ತಕ್ಕಡಿಯಲ್ಲಿ ಬಳಸುವ ಕಬ್ಬಿಣದ ಕಲ್ಲುಗಳನ್ನು ಇಟ್ಟುಕೊಂಡು ಬಂದು ಕಣ್ಣಿಗೆ ಮಣ್ಣೆರಚಲು ಅಭ್ಯರ್ಥಿಗಳು ಯತ್ನಿಸಿದ್ದರು. ಆದರೆ ಅವರ ಪ್ರಯತ್ನ ಜಾಗೃತ ದಳದ ಅಧಿಕಾರಿಗಳಿಂದ ವಿಫಲವಾಗಿದೆ. ಒಳಉಡುಪಿನಲ್ಲಿ 5 ರಿಂದ 10 ಕೆಜಿ ತೂಕದ ಕಲ್ಲುಗಳನ್ನು ಅಭ್ಯರ್ಥಿಗಳು ಹಲವು ಗಂಟೆಗಳ ಕಾಲ ಇಟ್ಟುಕೊಂಡಿದ್ದರು ಎಂಬ ಸಂಗತಿ ಬಯಲಾಗಿದೆ. ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Kkrtc fraud in Kalaburgi, 4 held for cheating physical fitness test of Bus Conductor job.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 07:23 pm
Mangalore Correspondent
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm