ಬ್ರೇಕಿಂಗ್ ನ್ಯೂಸ್
11-02-23 12:19 pm Mangalore Correspondent ಕ್ರೈಂ
ಮಂಗಳೂರು, ಫೆ.11: ಮಂಗಳೂರಿನ ದಕ್ಕೆಯಿಂದ ಮೀನುಗಾರಿಕೆ ತೆರಳಿದ್ದ ಬೋಟ್ ಗಳನ್ನು ಅಡ್ಡಗಟ್ಟಿ ತಮಿಳು ಮೀನುಗಾರರು ಕಲ್ಲೆಸೆದು ಹಾನಿಗೊಳಿಸಿದ ಘಟನೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ನಡೆದಿದೆ.
ನಾಲ್ಕು ಬೋಟ್ ಗಳಲ್ಲಿದ್ದ ಕನ್ನಡಿಗರ ಮೀನುಗಾರರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಐದಾರು ದೊಡ್ಡ ಬೋಟ್ ಗಳಲ್ಲಿ ಸುತ್ತುವರಿದ ತಮಿಳಿಗರು ಕಲ್ಲು ತೂರಿರುವ ದೃಶ್ಯ ಸೆರೆಯಾಗಿದೆ. ತಮಿಳು ಮೀನುಗಾರರು ತಮ್ಮ ಬೋಟಿನಲ್ಲಿ ಕಲ್ಲುಗಳನ್ನು ತುಂಬಿಕೊಂಡು ಬಂದು ಎಸೆದಿದ್ದು ಹಲವರು ಗಾಯಗೊಂಡಿದ್ದಾರೆ.
ನಾಲ್ಕು ಬೋಟುಗಳಿಗೂ ಹಾನಿಯಾಗಿದ್ದು ಮೀನುಗಾರರು ಅಲ್ಲಿಂದ ತಪ್ಪಿಸಿಕೊಂಡು ಮಂಗಳೂರಿಗೆ ಹಿಂತಿರುಗಿದ್ದಾರೆ. ಬೋಟ್ ಒಳಗಿನ ಕಿಟಕಿ, ಗ್ಲಾಸ್ ಒಡೆದು ಹೋಗಿದೆ. ಅಲ್ಲದೆ, ಕಲ್ಲು ತೂರಾಟ ಸಂದರ್ಭದಲ್ಲಿ ಮೀನುಗಾರರು ಬೋಟ್ ಒಳಗಡೆ ಅವಿತುಕೊಂಡಿದ್ದರು. ಭಾರತೀಯ ಕರಾವಳಿಯಲ್ಲಿ ಯಾವುದೇ ಕಡೆ ಭಾರತೀಯರಿಗೆ ಮೀನುಗಾರಿಕೆ ನಡೆಸಲು ಅವಕಾಶ ಇದೆ. ಅದಕ್ಕೆ ರಾಜ್ಯವಾರು, ಭಾಷಾವಾರು ವಿಂಗಡಣೆ ಇಲ್ಲ. ಹಾಗಿದ್ದರೂ, ಕನ್ನಡಿಗ ಮೀನುಗಾರರ ಮೇಲೆ ತಮಿಳರು ಹಲ್ಲೆಗೆ ಮುಂದಾಗಿರುವುದು ಆತಂಕ ಮೂಡಿಸಿದೆ.
#Stonepelting at the middle of the sea by #fishermen at #Kanyakumari on fishermens from #Mangalore #BreakingNews pic.twitter.com/nRkmEbeHWL
— Headline Karnataka (@hknewsonline) February 11, 2023
Stones were pelted at kannadigas fishermen in four boats. Tamilians surrounded by five or six big boats were seen pelting stones. Tamil fishermen loaded stones in their boats and threw them away, injuring several others.
18-08-25 10:47 pm
Bangalore Correspondent
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am