ಬ್ರೇಕಿಂಗ್ ನ್ಯೂಸ್
11-02-23 12:19 pm Mangalore Correspondent ಕ್ರೈಂ
ಮಂಗಳೂರು, ಫೆ.11: ಮಂಗಳೂರಿನ ದಕ್ಕೆಯಿಂದ ಮೀನುಗಾರಿಕೆ ತೆರಳಿದ್ದ ಬೋಟ್ ಗಳನ್ನು ಅಡ್ಡಗಟ್ಟಿ ತಮಿಳು ಮೀನುಗಾರರು ಕಲ್ಲೆಸೆದು ಹಾನಿಗೊಳಿಸಿದ ಘಟನೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ನಡೆದಿದೆ.
ನಾಲ್ಕು ಬೋಟ್ ಗಳಲ್ಲಿದ್ದ ಕನ್ನಡಿಗರ ಮೀನುಗಾರರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಐದಾರು ದೊಡ್ಡ ಬೋಟ್ ಗಳಲ್ಲಿ ಸುತ್ತುವರಿದ ತಮಿಳಿಗರು ಕಲ್ಲು ತೂರಿರುವ ದೃಶ್ಯ ಸೆರೆಯಾಗಿದೆ. ತಮಿಳು ಮೀನುಗಾರರು ತಮ್ಮ ಬೋಟಿನಲ್ಲಿ ಕಲ್ಲುಗಳನ್ನು ತುಂಬಿಕೊಂಡು ಬಂದು ಎಸೆದಿದ್ದು ಹಲವರು ಗಾಯಗೊಂಡಿದ್ದಾರೆ.




ನಾಲ್ಕು ಬೋಟುಗಳಿಗೂ ಹಾನಿಯಾಗಿದ್ದು ಮೀನುಗಾರರು ಅಲ್ಲಿಂದ ತಪ್ಪಿಸಿಕೊಂಡು ಮಂಗಳೂರಿಗೆ ಹಿಂತಿರುಗಿದ್ದಾರೆ. ಬೋಟ್ ಒಳಗಿನ ಕಿಟಕಿ, ಗ್ಲಾಸ್ ಒಡೆದು ಹೋಗಿದೆ. ಅಲ್ಲದೆ, ಕಲ್ಲು ತೂರಾಟ ಸಂದರ್ಭದಲ್ಲಿ ಮೀನುಗಾರರು ಬೋಟ್ ಒಳಗಡೆ ಅವಿತುಕೊಂಡಿದ್ದರು. ಭಾರತೀಯ ಕರಾವಳಿಯಲ್ಲಿ ಯಾವುದೇ ಕಡೆ ಭಾರತೀಯರಿಗೆ ಮೀನುಗಾರಿಕೆ ನಡೆಸಲು ಅವಕಾಶ ಇದೆ. ಅದಕ್ಕೆ ರಾಜ್ಯವಾರು, ಭಾಷಾವಾರು ವಿಂಗಡಣೆ ಇಲ್ಲ. ಹಾಗಿದ್ದರೂ, ಕನ್ನಡಿಗ ಮೀನುಗಾರರ ಮೇಲೆ ತಮಿಳರು ಹಲ್ಲೆಗೆ ಮುಂದಾಗಿರುವುದು ಆತಂಕ ಮೂಡಿಸಿದೆ.
#Stonepelting at the middle of the sea by #fishermen at #Kanyakumari on fishermens from #Mangalore #BreakingNews pic.twitter.com/nRkmEbeHWL
— Headline Karnataka (@hknewsonline) February 11, 2023
Stones were pelted at kannadigas fishermen in four boats. Tamilians surrounded by five or six big boats were seen pelting stones. Tamil fishermen loaded stones in their boats and threw them away, injuring several others.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am