ಬ್ರೇಕಿಂಗ್ ನ್ಯೂಸ್
11-02-23 12:19 pm Mangalore Correspondent ಕ್ರೈಂ
ಮಂಗಳೂರು, ಫೆ.11: ಮಂಗಳೂರಿನ ದಕ್ಕೆಯಿಂದ ಮೀನುಗಾರಿಕೆ ತೆರಳಿದ್ದ ಬೋಟ್ ಗಳನ್ನು ಅಡ್ಡಗಟ್ಟಿ ತಮಿಳು ಮೀನುಗಾರರು ಕಲ್ಲೆಸೆದು ಹಾನಿಗೊಳಿಸಿದ ಘಟನೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ನಡೆದಿದೆ.
ನಾಲ್ಕು ಬೋಟ್ ಗಳಲ್ಲಿದ್ದ ಕನ್ನಡಿಗರ ಮೀನುಗಾರರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಐದಾರು ದೊಡ್ಡ ಬೋಟ್ ಗಳಲ್ಲಿ ಸುತ್ತುವರಿದ ತಮಿಳಿಗರು ಕಲ್ಲು ತೂರಿರುವ ದೃಶ್ಯ ಸೆರೆಯಾಗಿದೆ. ತಮಿಳು ಮೀನುಗಾರರು ತಮ್ಮ ಬೋಟಿನಲ್ಲಿ ಕಲ್ಲುಗಳನ್ನು ತುಂಬಿಕೊಂಡು ಬಂದು ಎಸೆದಿದ್ದು ಹಲವರು ಗಾಯಗೊಂಡಿದ್ದಾರೆ.




ನಾಲ್ಕು ಬೋಟುಗಳಿಗೂ ಹಾನಿಯಾಗಿದ್ದು ಮೀನುಗಾರರು ಅಲ್ಲಿಂದ ತಪ್ಪಿಸಿಕೊಂಡು ಮಂಗಳೂರಿಗೆ ಹಿಂತಿರುಗಿದ್ದಾರೆ. ಬೋಟ್ ಒಳಗಿನ ಕಿಟಕಿ, ಗ್ಲಾಸ್ ಒಡೆದು ಹೋಗಿದೆ. ಅಲ್ಲದೆ, ಕಲ್ಲು ತೂರಾಟ ಸಂದರ್ಭದಲ್ಲಿ ಮೀನುಗಾರರು ಬೋಟ್ ಒಳಗಡೆ ಅವಿತುಕೊಂಡಿದ್ದರು. ಭಾರತೀಯ ಕರಾವಳಿಯಲ್ಲಿ ಯಾವುದೇ ಕಡೆ ಭಾರತೀಯರಿಗೆ ಮೀನುಗಾರಿಕೆ ನಡೆಸಲು ಅವಕಾಶ ಇದೆ. ಅದಕ್ಕೆ ರಾಜ್ಯವಾರು, ಭಾಷಾವಾರು ವಿಂಗಡಣೆ ಇಲ್ಲ. ಹಾಗಿದ್ದರೂ, ಕನ್ನಡಿಗ ಮೀನುಗಾರರ ಮೇಲೆ ತಮಿಳರು ಹಲ್ಲೆಗೆ ಮುಂದಾಗಿರುವುದು ಆತಂಕ ಮೂಡಿಸಿದೆ.
#Stonepelting at the middle of the sea by #fishermen at #Kanyakumari on fishermens from #Mangalore #BreakingNews pic.twitter.com/nRkmEbeHWL
— Headline Karnataka (@hknewsonline) February 11, 2023
Stones were pelted at kannadigas fishermen in four boats. Tamilians surrounded by five or six big boats were seen pelting stones. Tamil fishermen loaded stones in their boats and threw them away, injuring several others.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm