ಬ್ರೇಕಿಂಗ್ ನ್ಯೂಸ್
11-02-23 08:09 pm HK News Desk ಕ್ರೈಂ
ಹಾಸನ,ಫೆ.11 : ಹಾಸನ ಜಿಲ್ಲೆ ಅರಸೀಕೆರೆ ನಗರದ ಶ್ರೀನಗರ ಸಮೀಪದ ರೈಲ್ವೆ ಟ್ರ್ಯಾಕ್ ಸಮೀಪ 25 ವರ್ಷದ ಯುವಕನೊಬ್ಬನ್ನು ಕೊಂದು ಮೃತದೇಹವನ್ನು ಸುಟ್ಟು ಹಾಕಲಾಗಿದೆ.
ಜನವಸತಿ ಸಮೀಪವೇ, ರೈಲ್ವೆ ಟ್ರ್ಯಾಕ್ ಬಳಿ ಈ ಭೀಕರ ಘಟನೆ ನಡೆದಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ. ಶನಿವಾರ ಬೆಳಗ್ಗೆ ಇಲ್ಲಿನ ರೈಲ್ವೇ ಟ್ರ್ಯಾಕ್ ಬಳಿ ಬೆಂಕಿ ಹೊತ್ತು ಉರಿಯುವುದನ್ನು ಗಮನಿಸಿದ ಸ್ಥಳೀಯರು ಹೋಗಿ ನೋಡಿದಾಗ ಅದೊಂದು ಶವ ಎನ್ನುವುದು ಗೊತ್ತಾಗಿದೆ. ರಾತ್ರಿ ಕೊಲೆ ಮಾಡಿ ಬೆಳಗ್ಗಿನ ಜಾವ ಇಲ್ಲಿಗೆ ತಂದು ಬೆಂಕಿ ಹಚ್ಚಿರುವ ಸಾಧ್ಯತೆ ಇದೆ. ಅಥವಾ ಕೆಲವು ದಿನಗಳ ಹಿಂದೆ ಕೊಂದು, ಶವವನ್ನು ಕಟ್ಟಿ ಇಟ್ಟುಕೊಂಡು ರಾತ್ರಿ ಇಲ್ಲಿಗೆ ತಂದು ಸುಟ್ಟಿರುವ ಸಾಧ್ಯತೆಯೂ ಇದೆ.
ಅಂದಾಜು 25 ವರ್ಷ ಪ್ರಾಯದ ಯುವಕನ ಶವ ಇದಾಗಿದ್ದು, ಯಾರು ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ.
ಅರಸೀಕೆರೆ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಎಸ್ಪಿ ಹರಿರಾಮ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹದ ಗುರುತು ಪತ್ತೆಗೆ ಮುಂದಾದ ಪೊಲೀಸರು ಸಾರ್ವಜನಿಕರಿಂದ ಈ ಬಗ್ಗೆ ಮಾಹಿತಿ ಕೋರಿದ್ದಾರೆ. ಜತೆಗೆ ನಾಪತ್ತೆಯಾಗಿರುವ ವ್ಯಕ್ತಿಗಳ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೊಲೆ ಆರೋಪಿಗಳ ಶೀಘ್ರ ಬಂಧನಕ್ಕೆ ಆಗ್ರಹ ಕೇಳಿಬಂದಿದ್ದು, ಪೊಲೀಸರು ಕೂಡಾ ಅದೇ ಕಾರ್ಯದಲ್ಲಿ ಮಗ್ನರಾಗಿದ್ದಾರೆ.
Hassan a 25 year old murdered, body gutted in fire.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm