ಬ್ರೇಕಿಂಗ್ ನ್ಯೂಸ್
11-02-23 08:09 pm HK News Desk ಕ್ರೈಂ
ಹಾಸನ,ಫೆ.11 : ಹಾಸನ ಜಿಲ್ಲೆ ಅರಸೀಕೆರೆ ನಗರದ ಶ್ರೀನಗರ ಸಮೀಪದ ರೈಲ್ವೆ ಟ್ರ್ಯಾಕ್ ಸಮೀಪ 25 ವರ್ಷದ ಯುವಕನೊಬ್ಬನ್ನು ಕೊಂದು ಮೃತದೇಹವನ್ನು ಸುಟ್ಟು ಹಾಕಲಾಗಿದೆ.
ಜನವಸತಿ ಸಮೀಪವೇ, ರೈಲ್ವೆ ಟ್ರ್ಯಾಕ್ ಬಳಿ ಈ ಭೀಕರ ಘಟನೆ ನಡೆದಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ. ಶನಿವಾರ ಬೆಳಗ್ಗೆ ಇಲ್ಲಿನ ರೈಲ್ವೇ ಟ್ರ್ಯಾಕ್ ಬಳಿ ಬೆಂಕಿ ಹೊತ್ತು ಉರಿಯುವುದನ್ನು ಗಮನಿಸಿದ ಸ್ಥಳೀಯರು ಹೋಗಿ ನೋಡಿದಾಗ ಅದೊಂದು ಶವ ಎನ್ನುವುದು ಗೊತ್ತಾಗಿದೆ. ರಾತ್ರಿ ಕೊಲೆ ಮಾಡಿ ಬೆಳಗ್ಗಿನ ಜಾವ ಇಲ್ಲಿಗೆ ತಂದು ಬೆಂಕಿ ಹಚ್ಚಿರುವ ಸಾಧ್ಯತೆ ಇದೆ. ಅಥವಾ ಕೆಲವು ದಿನಗಳ ಹಿಂದೆ ಕೊಂದು, ಶವವನ್ನು ಕಟ್ಟಿ ಇಟ್ಟುಕೊಂಡು ರಾತ್ರಿ ಇಲ್ಲಿಗೆ ತಂದು ಸುಟ್ಟಿರುವ ಸಾಧ್ಯತೆಯೂ ಇದೆ.
ಅಂದಾಜು 25 ವರ್ಷ ಪ್ರಾಯದ ಯುವಕನ ಶವ ಇದಾಗಿದ್ದು, ಯಾರು ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ.
ಅರಸೀಕೆರೆ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಎಸ್ಪಿ ಹರಿರಾಮ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹದ ಗುರುತು ಪತ್ತೆಗೆ ಮುಂದಾದ ಪೊಲೀಸರು ಸಾರ್ವಜನಿಕರಿಂದ ಈ ಬಗ್ಗೆ ಮಾಹಿತಿ ಕೋರಿದ್ದಾರೆ. ಜತೆಗೆ ನಾಪತ್ತೆಯಾಗಿರುವ ವ್ಯಕ್ತಿಗಳ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೊಲೆ ಆರೋಪಿಗಳ ಶೀಘ್ರ ಬಂಧನಕ್ಕೆ ಆಗ್ರಹ ಕೇಳಿಬಂದಿದ್ದು, ಪೊಲೀಸರು ಕೂಡಾ ಅದೇ ಕಾರ್ಯದಲ್ಲಿ ಮಗ್ನರಾಗಿದ್ದಾರೆ.
Hassan a 25 year old murdered, body gutted in fire.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm