ಬ್ರೇಕಿಂಗ್ ನ್ಯೂಸ್
20-02-23 09:55 pm Mangalore Correspondent ಕ್ರೈಂ
ಮಂಗಳೂರು, ಫೆ.20 : ಫೇಸ್ಬುಕ್ ನಲ್ಲಿ ಬಂದಿದ್ದ ಉದ್ಯೋಗ ಜಾಹೀರಾತು ನಂಬಿ ಅದಕ್ಕೆ ಅರ್ಜಿ ಹಾಕಿದ್ದಲ್ಲದೆ, ಅಪರಿಚಿತರು ಹೇಳಿದಂತೆ ವಿವಿಧ ಕಾರಣಕ್ಕೆ 9.79 ಲಕ್ಷ ರೂಪಾಯಿ ನೀಡಿ ವ್ಯಕ್ತಿಯೊಬ್ಬರು ವಂಚನೆಗೊಳಗಾದ ಬಗ್ಗೆ ಎಸ್ಪಿ ಕಚೇರಿಯ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ರಾಜೇಶ್ ಆಳ್ವ ಎಂಬವರು ಹಯಾಟೆಕ್ ಪ್ರಾಪರ್ ಸೊಲ್ಯುಶನ್ ಎಂಬ ಸಂಸ್ಥೆಯಲ್ಲಿ ವರ್ಕ್ ಫ್ರಂ ಹೋಮ್ ಕೆಲಸ ಮಾಡಿಕೊಂಡಿದ್ದರು. ಕಂಪನಿಯಲ್ಲಿ ಕಡಿಮೆ ವೇತನ ಇದ್ದುದರಿಂದ ಫೇಸ್ಬುಕ್ ನಲ್ಲಿ ಬಂದಿದ್ದ ಮತ್ತೊಂದು ಉದ್ಯೋಗದ ಆಫರ್ ನೋಡಿ ಅರ್ಜಿ ಹಾಕಿದ್ದರು. ಅದರಲ್ಲಿದ್ದ ವಾಟ್ಸಪ್ ನಂಬರಿಗೆ ವಿಚಾರಿಸಿದಾಗ, ಜಾಬ್ ಅಪ್ಲಿಕೇಷನ್ ಫಾರ್ಮ್ ಕಳುಹಿಸಿದ್ದರು. ಬಯೋಡೇಟಾ ಕಳುಹಿಸಿ, ಆ ಕಡೆಯಿಂದ ಅಪರಿಚಿತ ವ್ಯಕ್ತಿಗಳು ತಿಳಿಸಿದ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವೀಸಾ ಪ್ರೊಸೆಸಿಂಗ್ ಚಾರ್ಜ್, ಕಸ್ಟಮ್ ಕ್ಲಿಯರೆನ್ಸ್ ಹಾಗೂ ವಿವಿಧ ಚಾರ್ಜ್ ಹೆಸರಲ್ಲಿ ಹಣ ಕಳುಹಿಸಿದ್ದಾರೆ.
ಎಟಿಎಂ ಕ್ಯಾಶ್ ಡಿಪಾಸಿಟ್ ಮೆಷಿನ್ ಹಾಗೂ ಫೋನ್ ಪೇ, ಪೇಟಿಎಂ ಮೂಲಕ ಅಪರಿಚಿತರು ನೀಡಿದ್ದ ಬ್ಯಾಂಕ್ ಖಾತೆಗಳಿಗೆ ಸುಮಾರು 9,97,000 ಹಣವನ್ನು ಕಳುಹಿಸಿದ್ದಾರೆ. ಉನ್ನತ ಉದ್ಯೋಗ ಸಿಗುತ್ತದೆ ಎಂದು ನಂಬಿ ತನ್ನಲ್ಲಿದ್ದ ಲಕ್ಷಾಂತರ ಹಣವನ್ನು ಕಳಕೊಂಡಿದ್ದಾರೆ. ಕಳೆದ ಡಿಸೆಂಬರ್ 18ರಿಂದ ಫೆಬ್ರವರಿ 20ರ ನಡುವೆ ವಂಚನೆ ಎಸಗಲಾಗಿದೆ ಎಂದು ರಾಜೇಶ್ ಆಳ್ವ ದೂರು ನೀಡಿದ್ದಾರೆ.
Mangalore Facebook Job offer advertising fraud, man loses 9.79 lakhs.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm