ಬ್ರೇಕಿಂಗ್ ನ್ಯೂಸ್
20-02-23 09:55 pm Mangalore Correspondent ಕ್ರೈಂ
ಮಂಗಳೂರು, ಫೆ.20 : ಫೇಸ್ಬುಕ್ ನಲ್ಲಿ ಬಂದಿದ್ದ ಉದ್ಯೋಗ ಜಾಹೀರಾತು ನಂಬಿ ಅದಕ್ಕೆ ಅರ್ಜಿ ಹಾಕಿದ್ದಲ್ಲದೆ, ಅಪರಿಚಿತರು ಹೇಳಿದಂತೆ ವಿವಿಧ ಕಾರಣಕ್ಕೆ 9.79 ಲಕ್ಷ ರೂಪಾಯಿ ನೀಡಿ ವ್ಯಕ್ತಿಯೊಬ್ಬರು ವಂಚನೆಗೊಳಗಾದ ಬಗ್ಗೆ ಎಸ್ಪಿ ಕಚೇರಿಯ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ರಾಜೇಶ್ ಆಳ್ವ ಎಂಬವರು ಹಯಾಟೆಕ್ ಪ್ರಾಪರ್ ಸೊಲ್ಯುಶನ್ ಎಂಬ ಸಂಸ್ಥೆಯಲ್ಲಿ ವರ್ಕ್ ಫ್ರಂ ಹೋಮ್ ಕೆಲಸ ಮಾಡಿಕೊಂಡಿದ್ದರು. ಕಂಪನಿಯಲ್ಲಿ ಕಡಿಮೆ ವೇತನ ಇದ್ದುದರಿಂದ ಫೇಸ್ಬುಕ್ ನಲ್ಲಿ ಬಂದಿದ್ದ ಮತ್ತೊಂದು ಉದ್ಯೋಗದ ಆಫರ್ ನೋಡಿ ಅರ್ಜಿ ಹಾಕಿದ್ದರು. ಅದರಲ್ಲಿದ್ದ ವಾಟ್ಸಪ್ ನಂಬರಿಗೆ ವಿಚಾರಿಸಿದಾಗ, ಜಾಬ್ ಅಪ್ಲಿಕೇಷನ್ ಫಾರ್ಮ್ ಕಳುಹಿಸಿದ್ದರು. ಬಯೋಡೇಟಾ ಕಳುಹಿಸಿ, ಆ ಕಡೆಯಿಂದ ಅಪರಿಚಿತ ವ್ಯಕ್ತಿಗಳು ತಿಳಿಸಿದ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವೀಸಾ ಪ್ರೊಸೆಸಿಂಗ್ ಚಾರ್ಜ್, ಕಸ್ಟಮ್ ಕ್ಲಿಯರೆನ್ಸ್ ಹಾಗೂ ವಿವಿಧ ಚಾರ್ಜ್ ಹೆಸರಲ್ಲಿ ಹಣ ಕಳುಹಿಸಿದ್ದಾರೆ.
ಎಟಿಎಂ ಕ್ಯಾಶ್ ಡಿಪಾಸಿಟ್ ಮೆಷಿನ್ ಹಾಗೂ ಫೋನ್ ಪೇ, ಪೇಟಿಎಂ ಮೂಲಕ ಅಪರಿಚಿತರು ನೀಡಿದ್ದ ಬ್ಯಾಂಕ್ ಖಾತೆಗಳಿಗೆ ಸುಮಾರು 9,97,000 ಹಣವನ್ನು ಕಳುಹಿಸಿದ್ದಾರೆ. ಉನ್ನತ ಉದ್ಯೋಗ ಸಿಗುತ್ತದೆ ಎಂದು ನಂಬಿ ತನ್ನಲ್ಲಿದ್ದ ಲಕ್ಷಾಂತರ ಹಣವನ್ನು ಕಳಕೊಂಡಿದ್ದಾರೆ. ಕಳೆದ ಡಿಸೆಂಬರ್ 18ರಿಂದ ಫೆಬ್ರವರಿ 20ರ ನಡುವೆ ವಂಚನೆ ಎಸಗಲಾಗಿದೆ ಎಂದು ರಾಜೇಶ್ ಆಳ್ವ ದೂರು ನೀಡಿದ್ದಾರೆ.
Mangalore Facebook Job offer advertising fraud, man loses 9.79 lakhs.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm