ಬ್ರೇಕಿಂಗ್ ನ್ಯೂಸ್
20-02-23 09:55 pm Mangalore Correspondent ಕ್ರೈಂ
ಮಂಗಳೂರು, ಫೆ.20 : ಫೇಸ್ಬುಕ್ ನಲ್ಲಿ ಬಂದಿದ್ದ ಉದ್ಯೋಗ ಜಾಹೀರಾತು ನಂಬಿ ಅದಕ್ಕೆ ಅರ್ಜಿ ಹಾಕಿದ್ದಲ್ಲದೆ, ಅಪರಿಚಿತರು ಹೇಳಿದಂತೆ ವಿವಿಧ ಕಾರಣಕ್ಕೆ 9.79 ಲಕ್ಷ ರೂಪಾಯಿ ನೀಡಿ ವ್ಯಕ್ತಿಯೊಬ್ಬರು ವಂಚನೆಗೊಳಗಾದ ಬಗ್ಗೆ ಎಸ್ಪಿ ಕಚೇರಿಯ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ರಾಜೇಶ್ ಆಳ್ವ ಎಂಬವರು ಹಯಾಟೆಕ್ ಪ್ರಾಪರ್ ಸೊಲ್ಯುಶನ್ ಎಂಬ ಸಂಸ್ಥೆಯಲ್ಲಿ ವರ್ಕ್ ಫ್ರಂ ಹೋಮ್ ಕೆಲಸ ಮಾಡಿಕೊಂಡಿದ್ದರು. ಕಂಪನಿಯಲ್ಲಿ ಕಡಿಮೆ ವೇತನ ಇದ್ದುದರಿಂದ ಫೇಸ್ಬುಕ್ ನಲ್ಲಿ ಬಂದಿದ್ದ ಮತ್ತೊಂದು ಉದ್ಯೋಗದ ಆಫರ್ ನೋಡಿ ಅರ್ಜಿ ಹಾಕಿದ್ದರು. ಅದರಲ್ಲಿದ್ದ ವಾಟ್ಸಪ್ ನಂಬರಿಗೆ ವಿಚಾರಿಸಿದಾಗ, ಜಾಬ್ ಅಪ್ಲಿಕೇಷನ್ ಫಾರ್ಮ್ ಕಳುಹಿಸಿದ್ದರು. ಬಯೋಡೇಟಾ ಕಳುಹಿಸಿ, ಆ ಕಡೆಯಿಂದ ಅಪರಿಚಿತ ವ್ಯಕ್ತಿಗಳು ತಿಳಿಸಿದ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವೀಸಾ ಪ್ರೊಸೆಸಿಂಗ್ ಚಾರ್ಜ್, ಕಸ್ಟಮ್ ಕ್ಲಿಯರೆನ್ಸ್ ಹಾಗೂ ವಿವಿಧ ಚಾರ್ಜ್ ಹೆಸರಲ್ಲಿ ಹಣ ಕಳುಹಿಸಿದ್ದಾರೆ.
ಎಟಿಎಂ ಕ್ಯಾಶ್ ಡಿಪಾಸಿಟ್ ಮೆಷಿನ್ ಹಾಗೂ ಫೋನ್ ಪೇ, ಪೇಟಿಎಂ ಮೂಲಕ ಅಪರಿಚಿತರು ನೀಡಿದ್ದ ಬ್ಯಾಂಕ್ ಖಾತೆಗಳಿಗೆ ಸುಮಾರು 9,97,000 ಹಣವನ್ನು ಕಳುಹಿಸಿದ್ದಾರೆ. ಉನ್ನತ ಉದ್ಯೋಗ ಸಿಗುತ್ತದೆ ಎಂದು ನಂಬಿ ತನ್ನಲ್ಲಿದ್ದ ಲಕ್ಷಾಂತರ ಹಣವನ್ನು ಕಳಕೊಂಡಿದ್ದಾರೆ. ಕಳೆದ ಡಿಸೆಂಬರ್ 18ರಿಂದ ಫೆಬ್ರವರಿ 20ರ ನಡುವೆ ವಂಚನೆ ಎಸಗಲಾಗಿದೆ ಎಂದು ರಾಜೇಶ್ ಆಳ್ವ ದೂರು ನೀಡಿದ್ದಾರೆ.
Mangalore Facebook Job offer advertising fraud, man loses 9.79 lakhs.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm