ಬ್ರೇಕಿಂಗ್ ನ್ಯೂಸ್
24-02-23 01:23 pm Mangalore Correspondent ಕ್ರೈಂ
ಪುತ್ತೂರು, ಫೆ.24: ಇಬ್ಬರನ್ನು ಬಲಿ ಪಡೆದ ಕಾಡಾನೆಯನ್ನು ಸೆರೆಹಿಡಿದು ಅದನ್ನು ಬೇರೆ ಕಡೆಗೆ ಒಯ್ಯಲು ಯತ್ನಿಸುತ್ತಿದ್ದಾಗ ಅರಣ್ಯ ಇಲಾಖೆ ಅಧಿಕಾರಿಗಳ ವಾಹನದ ಮೇಲೆ ಕಲ್ಲು ತೂರಾಟ ನಡೆಸಿ ದಾಂಧಲೆ ಎಬ್ಬಿಸಿದ ಘಟನೆ ಕಡಬ ತಾಲೂಕಿನ ಕೊಂಬಾರಿನಲ್ಲಿ ನಡೆದಿದ್ದು ಪ್ರಕರಣ ಸಂಬಂಧಿಸಿ ಪೊಲೀಸರು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಮೂರು ದಿನಗಳ ಕಾರ್ಯಾಚರಣೆ ಬಳಿಕ ಗುರುವಾರ ಸಂಜೆ ಕಾಡಾನೆಯನ್ನು ಸೆರೆ ಹಿಡಿಯಲಾಗಿತ್ತು. ಸುಬ್ರಹ್ಮಣ್ಯ ಅರಣ್ಯ ವಲಯದ ಕೊಂಬಾರು ಗ್ರಾಮದಲ್ಲಿ ಆನೆ ಸೆರೆಹಿಡಿದು ರಾತ್ರಿ ವೇಳೆ, ಅದನ್ನು ದುಬಾರೆಯ ಆನೆ ಬಿಡಾರಕ್ಕೆ ಕರೆದೊಯ್ದು ಬಿಟ್ಟು ಬರಲು ಮುಂದಾಗಿದ್ದರು. ಆದರೆ ರಾತ್ರಿ 9 ಗಂಟೆ ಸುಮಾರಿಗೆ ಆನೆಯನ್ನು ಲಾರಿಗೆ ಹಾಕಿ ಬೇರೆ ಕಡೆ ಒಯ್ಯಲು ಮುಂದಾದಾಗ ಸ್ಥಳೀಯರು ಅಡ್ಡಗಟ್ಟಿದ್ದು ಇಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಸೆರೆಹಿಡಿದು ಒಟ್ಟಿಗೆ ತೆಗೆದುಕೊಂಡು ಹೋಗಬೇಕು ಎಂದು ವಾಗ್ವಾದ ಮಾಡಿದ್ದಾರೆ.
ಆದರೆ ಅರಣ್ಯ ಸಿಬಂದಿ ಸೆರೆಹಿಡಿದ ಕಾಡಾನೆಯನ್ನು ಇಲ್ಲಿ ಉಳಿಸಿಕೊಳ್ಳುವಂತಿಲ್ಲ. ಇದನ್ನು ಬಿಟ್ಟು ಬಂದು ಬೇರೆ ಕಾಡಾನೆಗಳನ್ನು ಸೆರೆ ಹಿಡಿಯುವುದಾಗಿ ಹೇಳಿದ್ದಕ್ಕೆ ಸ್ಥಳೀಯರು ಕೇಳಲಿಲ್ಲ. ಸ್ಥಳಕ್ಕೆ ಬಂದ ಪೊಲೀಸರು ಸೇರಿದ್ದ ಜನರನ್ನು ದೂರಕ್ಕೆ ಹೋಗುವಂತೆ ಲಾಟಿ ಹಿಡಿದು ಗದರಿದ್ದಾರೆ. ಇದರಿಂದ ರೊಚ್ಚಿಗೆದ್ದ ಒಂದಷ್ಟು ಜನ ಪೊಲೀಸರು ಮತ್ತು ಅರಣ್ಯಾಧಿಕಾರಿಗಳ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಬಗ್ಗೆ ಪಂಜ ವಲಯದ ಉಪವಲಯ ಅರಣ್ಯಾಧಿಕಾರಿ ಕಡಬ ಠಾಣೆಗೆ ದೂರು ನೀಡಿದ್ದಾರೆ.
ಪೊಲೀಸರು ಜೀವ ಬೆದರಿಕೆ ಸೇರಿ ವಿವಿಧ ಸೆಕ್ಷನ್ ಗಳಡಿ ಕೇಸು ದಾಖಲಿಸಿದ್ದು ಏಳು ಮಂದಿಯನ್ನು ಬಂಧಿಸಿದ್ದಾರೆ.
ಕಾಡಾನೆ ಸೆರೆ ಬೆನ್ನಲ್ಲೇ ಅರಣ್ಯಾಧಿಕಾರಿಗಳ ವಿರುದ್ಧ ತಿರುಗಿದ ಸ್ಥಳೀಯರ ಆಕ್ರೋಶ ; ಕಲ್ಲು ತೂರಾಟ, ಪೊಲೀಸರ ವಾಹನ ಜಖಂ
Kadaba Villagers pelt stones at forest authorities after elephants capture seven arrested.
18-08-25 10:47 pm
Bangalore Correspondent
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am