ಬ್ರೇಕಿಂಗ್ ನ್ಯೂಸ್
24-02-23 09:05 pm HK News Desk ಕ್ರೈಂ
ಕಾರವಾರ, ಫೆ.24 : ಆಸ್ತಿ ವಿಚಾರಕ್ಕೆ ಸಂಬಂಧಿಸಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಘಟನೆ ಭಟ್ಕಳ ತಾಲ್ಲೂಕಿನ ಹಾಡುವಳ್ಳಿಯ ಓಣಿಬಾಗಿಲು ಗ್ರಾಮದಲ್ಲಿ ನಡೆದಿದೆ.
ಶಂಭು ಹೆಗಡೆ (75), ಅವರ ಪತ್ನಿ ಮಾದೇವಿ ಹೆಗಡೆ (45), ದಂಪತಿಯ ಮಗ ರಾಜೀವ್ ಹೆಗಡೆ (34) ಹಾಗೂ ಇವರ ಸೊಸೆ ಕುಸುಮಾ ಭಟ್(30) ಕೊಲೆಯಾದವರು. ನಾಲ್ಕು ವರ್ಷದ ಮಗು ಮನೆಯಲ್ಲಿ ಮಲಗಿದ್ದರೆ, ಹತ್ತು ವರ್ಷದ ಬಾಲಕ ಪಕ್ಕದ ಮನೆಯಲ್ಲಿದ್ದ ಕಾರಣ ಕೊಲೆಗಡುಕರಿಂದ ಪಾರಾಗಿದ್ದಾರೆ.
ಇದೇ ಕುಟುಂಬದ ಸಂಬಂಧಿ ವಿನಯ ಶ್ರೀಧರ ಭಟ್ ಕತ್ತಿಯಿಂದ ಹಲ್ಲೆ ಮಾಡಿ ಈ ಕೃತ್ಯ ಎಸಗಿದ್ದಾನೆ. ಏಳು ತಿಂಗಳ ಹಿಂದೆ ಶಂಭು ಭಟ್ ಅವರ ಹಿರಿಯ ಮಗ ಶ್ರೀಧರ ಭಟ್ ಕ್ಯಾನ್ಸರ್ ಕಾಯಿಲೆಯಿಂದ ಮೃತಪಟ್ಟಿದ್ದರು. ಶ್ರೀಧರ ಭಟ್ ಸಾವಿನ ನಂತರ ಅವರ ಪತ್ನಿ ವಿದ್ಯಾ ಭಟ್ ಕುಟುಂಬದ ಆಸ್ತಿಯಲ್ಲಿ ಪಾಲು ಕೇಳಿ ಜಗಳ ಮಾಡಿಕೊಂಡಿದ್ದರು. ಮಾತುಕತೆ ನಂತರ ಕೊಲೆಯಾದ ಶಂಭು ಭಟ್ಟರು ಸೊಸೆ ವಿದ್ಯಾಳಿಗೆ ಆಸ್ತಿಯಲ್ಲಿ ಪಾಲು ನೀಡಿದ್ದರು. ಇದೇ ಆಸ್ತಿಯನ್ನು ನೋಡಿಕೊಳ್ಳುತ್ತಿದ್ದ ವಿದ್ಯಾಳ ಸಹೋದರ ಹಲ್ಯಾಣಿ ನಿವಾಸಿ ವಿನಯ ಶ್ರೀಧರ ಭಟ್ ಈ ಕೃತ್ಯ ಎಸಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಕೊಲೆ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
Four members of a family were stabbed to death at Hadavalli in Bhatkal taluk on Friday. The deceased have been identified as Shambu Bhat (65), his second wife Mahadevi Bhat (40), his son Rajiv Bhat (34) and his wife Kusuma Bhat (30).
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm