ಬ್ರೇಕಿಂಗ್ ನ್ಯೂಸ್
24-02-23 11:25 pm Bengaluru Correspondent ಕ್ರೈಂ
ಬೆಂಗಳೂರು, ಫೆ.24: ಕನ್ನಡ, ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿಸಿದ್ದ ಪ್ರಸಿದ್ಧ ನಟಿ ಫ್ಲೋರಾ ಸೈನಿ ಅಲಿಯಾಸ್ ಆಶಾ ಸೈನಿ, ಪ್ರಸಿದ್ಧ ನಿರ್ಮಾಪಕ ಗೌರಂಗ್ ದೋಷಿ ಜೊತೆಗೆ ಅನುಭವಿಸಿದ ನರಕಯಾತನೆ ಬಗ್ಗೆ ಹೇಳಿಕೊಂಡಿದ್ದಾರೆ.
ಬಾಯ್ಫ್ರೆಂಡ್ ಆಗಿದ್ದ ಗೌರಂಗ್ ದೋಷಿ ಜೊತೆ ತಾನು ಅನುಭವಿಸಿದ ಚಿತ್ರಹಿಂಸೆಯನ್ನು ಫ್ಲೋರಾ ಸೈನಿ ಬಿಚ್ಚಿಟ್ಟಿದ್ದಾರೆ. "ನಾನು ಅವರನ್ನು ಪ್ರೀತಿಸುತ್ತಿದ್ದೆ. ಆದರೆ ಕೆಲ ಸಮಯದಲ್ಲೇ ನಿಜ ಸ್ಥಿತಿ ತಿಳಿಯಿತು. ನನ್ನ ಮುಖಕ್ಕೆ ಪಂಚ್ ಮಾಡುತ್ತಿದ್ದರು. ನನ್ನ ಖಾಸಗಿ ಭಾಗಗಳಿಗೆ ಗುದ್ದಿದ್ದರು. ನನ್ನ ಫೋನ್ ತೆಗೆದುಕೊಂಡು ನನ್ನನ್ನು ಬಿಟ್ಟು ಹೋಗುವಂತೆ ಒತ್ತಾಯಿಸಿದರು.

14 ತಿಂಗಳ ಕಾಲ ನನ್ನನ್ನು ಯಾರೊಂದಿಗೂ ಮಾತನಾಡಲು ಬಿಡಲಿಲ್ಲ. ಕೊನೆಗೆ ಒಂದು ದಿನ ನನ್ನ ಹೊಟ್ಟೆಗೆ ಒದ್ದ ಆ ದಿನ ನಾನು ಮನೆಯನ್ನೇ ಬಿಟ್ಟು ಓಡಿಬಂದಿದ್ದೆ ಎಂದು ತನಗಾದ ಕಷ್ಟವನ್ನು ಹೇಳಿಕೊಂಡಿದ್ದಾರೆ.
ಫ್ಲೋರಾ ಹಲವಾರು ಕನ್ನಡ, ತಮಿಳು ಮತ್ತು ತೆಲುಗು ಚಿತ್ರಗಳಲ್ಲಿ ನಟಿಸಿದ್ಧಾರೆ. ಪ್ರೇಮ ಕೋಶಂ (1999) ಚಿತ್ರದ ಮೂಲಕ ಸಿನಿರಂಗಕ್ಕೆ ಪಾದಾರ್ಪಣೆ ಮಾಡಿದ್ದರು. 50 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ರಜನಿಕಾಂತ್, ಕಾರ್ತಿಕ್, ಜಗಪತಿ ಬಾಬು, ಬಾಲಕೃಷ್ಣ, ಸಿದ್ಧಾಂತ್, ಸುದೀಪ್, ಶಿವರಾಜಕುಮಾರ್, ವಿಜಯಕಾಂತ್, ಪ್ರಭು ಮತ್ತು ರಾಜಶೇಖರ್ ಅವರಂತಹ ಖ್ಯಾತ ನಟರೊಂದಿಗೆ ತೆರೆಹಂಚಿಕೊಂಡಿದ್ದಾರೆ.
Actress Flora Saini recently opened up about the worst phase of her life when she was in an abusive relationship with a producer. She said "I was in love, he was a famous producer. But soon things changed… he turned abusive, he’s box my face and punch my private parts. He took my phone and forced me to quit work. For 14 months, he didn’t let me talk to anyone. Until one evening he punched me in the stomach, and I ran away," she claimed.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am