ಬ್ರೇಕಿಂಗ್ ನ್ಯೂಸ್
22-10-20 12:01 pm Bangalore Correspondent ಕ್ರೈಂ
ಬೆಂಗಳೂರು, ಅಕ್ಟೋಬರ್ 22: ಕಂಟೈನರ್ ಲಾರಿ ಅಡ್ಡಗಟ್ಟಿ 15 ಕೋಟಿ ರೂ. ವೆಚ್ಚದ ಮೊಬೈಲ್ ಗಳನ್ನು ಲೂಟಿ ಮಾಡಿದ ಸಿನಿಮಯ ಘಟನೆ ಹೊಸೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ತಮಿಳುನಾಡಿನ ಶ್ರೀಪೆರಂಬದರೂರಿನಿಂದ ಮುಂಬೈನತ್ತ ಸಾಗುತ್ತಿದ್ದ ಕಂಟೈನರ್ ಲಾರಿಯಲ್ಲಿ ಎಂಐ (ಶಿಯೋಮಿ) ಕಂಪನಿಯ ಮೊಬೈಲ್ ಗಳನ್ನು ಸಾಗಿಸಲಾಗುತ್ತಿತ್ತು. ಹೊಸೂರು ಬಳಿ ಮೇಲು ಮಲೈ ಅರಣ್ಯ ಪ್ರದೇಶದ ಸಮೀಪ ಬುಧವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಲಾರಿ ಅಡ್ಡಗಟ್ಟಿದ ತಂಡವೊಂದು 15 ಕೋಟಿ ರೂ. ವೆಚ್ಚದ ಮೊಬೈಲ್ ಗಳನ್ನು ದರೋಡೆ ಮಾಡಿದೆ.
ಲಾರಿ ಚಾಲಕ ಮತ್ತು ಜೊತೆಗಿದ್ದ ವ್ಯಕ್ತಿಯನ್ನು ದರೋಡೆಕೋರರು ಕಾಡಿನ ಒಳಗೆ ಎಳೆದೊಯ್ದು ಮರಕ್ಕೆ ಕಟ್ಟಿ ಹಾಕಿ ಲಾರಿಯಲ್ಲಿದ್ದ 14,500 ಮೊಬೈಲ್ ಗಳನ್ನು ಬೇರೆ ಲಾರಿಗೆ ಸ್ಥಳಾಂತರಿಸಿಕೊಂಡು ದರೋಡೆಕೋರರು ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಸೂಳಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a filmy incident which happened near Hosur on national highway in the wee hours of Wednesday October 21, robbers stopped a container truck moving towards Mumbai from Sriperumbudur in Tamil Nadu, and looted mobile phones worth about Rs 15 crore.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm