ಬ್ರೇಕಿಂಗ್ ನ್ಯೂಸ್
22-10-20 12:01 pm Bangalore Correspondent ಕ್ರೈಂ
ಬೆಂಗಳೂರು, ಅಕ್ಟೋಬರ್ 22: ಕಂಟೈನರ್ ಲಾರಿ ಅಡ್ಡಗಟ್ಟಿ 15 ಕೋಟಿ ರೂ. ವೆಚ್ಚದ ಮೊಬೈಲ್ ಗಳನ್ನು ಲೂಟಿ ಮಾಡಿದ ಸಿನಿಮಯ ಘಟನೆ ಹೊಸೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ತಮಿಳುನಾಡಿನ ಶ್ರೀಪೆರಂಬದರೂರಿನಿಂದ ಮುಂಬೈನತ್ತ ಸಾಗುತ್ತಿದ್ದ ಕಂಟೈನರ್ ಲಾರಿಯಲ್ಲಿ ಎಂಐ (ಶಿಯೋಮಿ) ಕಂಪನಿಯ ಮೊಬೈಲ್ ಗಳನ್ನು ಸಾಗಿಸಲಾಗುತ್ತಿತ್ತು. ಹೊಸೂರು ಬಳಿ ಮೇಲು ಮಲೈ ಅರಣ್ಯ ಪ್ರದೇಶದ ಸಮೀಪ ಬುಧವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಲಾರಿ ಅಡ್ಡಗಟ್ಟಿದ ತಂಡವೊಂದು 15 ಕೋಟಿ ರೂ. ವೆಚ್ಚದ ಮೊಬೈಲ್ ಗಳನ್ನು ದರೋಡೆ ಮಾಡಿದೆ.
ಲಾರಿ ಚಾಲಕ ಮತ್ತು ಜೊತೆಗಿದ್ದ ವ್ಯಕ್ತಿಯನ್ನು ದರೋಡೆಕೋರರು ಕಾಡಿನ ಒಳಗೆ ಎಳೆದೊಯ್ದು ಮರಕ್ಕೆ ಕಟ್ಟಿ ಹಾಕಿ ಲಾರಿಯಲ್ಲಿದ್ದ 14,500 ಮೊಬೈಲ್ ಗಳನ್ನು ಬೇರೆ ಲಾರಿಗೆ ಸ್ಥಳಾಂತರಿಸಿಕೊಂಡು ದರೋಡೆಕೋರರು ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಸೂಳಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a filmy incident which happened near Hosur on national highway in the wee hours of Wednesday October 21, robbers stopped a container truck moving towards Mumbai from Sriperumbudur in Tamil Nadu, and looted mobile phones worth about Rs 15 crore.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am