ಬ್ರೇಕಿಂಗ್ ನ್ಯೂಸ್
26-02-23 03:48 pm Bangalore Correspondent ಕ್ರೈಂ
ಬೆಂಗಳೂರು, ಫೆ.26: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಅಂತರ್ರಾಜ್ಯ ಡ್ರಗ್ ಪೆಡ್ಲರ್ಗಳ ಜಾಲವನ್ನು ಬೇಧಿಸಿ ಭರ್ಜರಿ ಬೇಟೆಯಾಡಿರುವ ಅಮೃತಹಳ್ಳಿ ಪೊಲೀಸರು 8 ಮಂದಿಯನ್ನು ಬಂಧಿಸಿ 50 ಲಕ್ಷ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಿದ್ದಾರೆ.
ಬೆಂಗಳೂರಿನ ಹೆಚ್.ಎಸ್.ಆರ್ ಬಡಾವಣೆಯ ಮಪೀನ್ ಅಲಿಯಾಸ್ ಮಬಿನ್(೩೨) ಮನ್ಸೂರ್ (36) ಎಲೆಕ್ಟ್ರಾನಿಕ್ ಸಿಟಿಯ ಗಾರ್ಡನ್ ಲೇಔಟ್ ನ ಅಭಿಷೇಕ್(27) ಅಕ್ಷಯ್ ಶಿವನ್ ಅಲಿಯಾಸ್ ಅಕ್ಕಿ(28) ಅರ್ಜುನ್ ಅಲಿಯಾಸ್ ಮೋನಿಕಿಮ್ (26) ಅಖಿಲ್(26)ಜೋಯಲ್ ಜೋಶ್ ಅಲಿಯಾಸ್ ಜೋಯಸ್(21) ಹಾಗೂ ಪೃಥ್ವಿನ್.ಪಿ ಅಲಿಯಾಸ್ ಪೃಥ್ವಿ(23) ಬಂಧಿತ ಆರೋಪಿಗಳಾಗಿದ್ದಾರೆ.
ಬಂಧಿತರೆಲ್ಲರೂ ಕೇರಳದ ತ್ರಿಶೂರ್, ಕಣ್ಣೂರು ಮೂಲದವರಾಗಿದ್ದು ಹಲವು ವರ್ಷಗಳಿಂದ ಮಾದಕವಸ್ತು ಸರಬರಾಜು ಮಾರಾಟ ಜಾಲವನ್ನು ನಡೆಸುತ್ತಿದ್ದರು ಎಂದು ಡಿಸಿಪಿ ಡಾ.ಅನೂಪ್ ಶೆಟ್ಟಿ ತಿಳಿಸಿದ್ದಾರೆ.
ಬಂಧಿತ ಆರೋಪಿಗಳಿಂದ ಮಾದಕವಸ್ತುಗಳನ್ನು ಪಡೆದು ಸೇವನೆ ಮಾಡುತ್ತಿದ್ದ 20 ಮಂದಿ ಗ್ರಾಹಕರುಗಳನ್ನು ವಶಕ್ಕೆ ಪಡೆದು 27(ಬಿ) ಎನ್ಡಿಪಿಎಸ್ ಕಾಯಿದೆಯಡಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಬಂಧಿತರಿಂದ 740 ಗ್ರಾಂ ಮೆಥಕ್ಯೂಲನ್, 200 ಗ್ರಾಂ ಗಾಂಜಾ, 165 ಗ್ರಾಂ ಚರಸ್ ಹಾಗು 20 ಗ್ರಾಂ ಎಂಡಿಎಂಎ ಮಾದಕವಸ್ತುಗಳನ್ನು ಹಾಗು ಕೃತ್ಯಕ್ಕೆ ಬಳಸಿದ 1 ದ್ವಿಚಕ್ರ ವಾಹನ, 1 ಕಾರು, 7 ಮೊಬೈಲ್ ಪೋನ್ಗಳು, ವೇಯಿಂಗ್ ಮಿಷನ್ ಹಾಗು ಖಾಲಿ ಜಿಪ್ಲಾಕ್ ಪ್ಲಾಸ್ಟಿಕ್ ಕವರ್ ಸೇರಿ 50 ಲಕ್ಷ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.
Eight youths of Kerala arrested for drug peddling by Bangalore Police, 50 lakhs worth item seized.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm