ಬ್ರೇಕಿಂಗ್ ನ್ಯೂಸ್
28-02-23 10:16 pm HK News Desk ಕ್ರೈಂ
ಹೈದರಾಬಾದ್, ಫೆ.28: ತಾನು ಪ್ರೀತಿಸುತ್ತಿದ್ದ ಹುಡುಗಿಯೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದಾನೆ ಎಂಬ ಕಾರಣಕ್ಕೆ ತನ್ನ ಸಹಪಾಠಿ ಗೆಳೆಯನನ್ನೇ ವಿದ್ಯಾರ್ಥಿಯೊಬ್ಬ ಕುತ್ತಿಗೆ ಸೀಳಿ ಕೊಂದು ಹಾಕಿದ ಘಟನೆ ಹೈದರಾಬಾದ್ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ನವೀನ್ ಎಂಬ ವಿದ್ಯಾರ್ಥಿಯನ್ನು ಅದೇ ಕಾಲೇಜಿನಲ್ಲಿ ಕಲಿಯುತ್ತಿದ್ದ ಹರಿಹರ ಕೃಷ್ಣ ಎಂಬ 22 ವಿದ್ಯಾರ್ಥಿ ಕ್ರೂರವಾಗಿ ಕೊಂದು ಹಾಕಿದ್ದು, ಆನಂತರ ಗೆಳೆಯನ ಹೃದಯ ಮತ್ತು ಗುಪ್ತಾಂಗ, ಬೆರಳುಗಳನ್ನು ಕತ್ತರಿಸಿ ವಿಕೃತವಾಗಿ ವರ್ತಿಸಿದ್ದಾನೆ. ಕೃತ್ಯದ ಬಳಿಕ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.
ನವೀನ್, ಹರಿಹರ ಕೃಷ್ಣ ಮತ್ತು ಹುಡುಗಿ ಒಂದೇ ಕಾಲೇಜಿನಲ್ಲಿ ವಿದ್ಯಾರ್ಥಿಗಳಾಗಿದ್ದರು. ಒಂದೇ ಹುಡುಗಿಯನ್ನು ನವೀನ್ ಮತ್ತು ಹರಿಹರ ಕೃಷ್ಣ ಪ್ರೀತಿಸುತ್ತಿದ್ದರು. ಮೊದಲಿಗೆ ನವೀನ್ ಹುಡುಗಿಯೊಂದಿಗೆ ಕನೆಕ್ಟ್ ಆಗಿದ್ದು ಸುತ್ತಾಟ ನಡೆಸುತ್ತಿದ್ದ. ಆನಂತರ, ಕೃಷ್ಣ ಕೂಡ ಅದೇ ಹುಡುಗಿಯ ಹಿಂದೆ ಬಿದ್ದಿದ್ದು ಸುತ್ತಾಟ ಶುರು ಹಚ್ಚಿದ್ದ. ಹುಡುಗಿ ಇಬ್ಬರನ್ನೂ ಮ್ಯಾನೇಜ್ ಮಾಡುತ್ತಿದ್ದಳು. ಇದೇ ವೇಳೆ, ಹಳೆ ಪ್ರಿಯಕರ ನವೀನ್ ಅದೇ ಹುಡುಗಿಯೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದಲ್ಲದೆ, ಮೆಸೇಜ್ ಮಾಡುವುದು, ಫೋನಲ್ಲಿ ಮಾತಾಡುವುದನ್ನು ಮಾಡ್ತಿದ್ದ. ಇದರಿಂದ ಸಿಟ್ಟಿನಲ್ಲಿದ್ದ ಹರಿಹರ ಕೃಷ್ಣ, ನವೀನನ್ನು ನಿಗೂಢ ಜಾಗಕ್ಕೆ ಕರೆದೊಯ್ದು ಜಗಳವಾಡಿ ಕತ್ತು ಸೀಳಿ ಹಾಕಿದ್ದಾನೆ.
ಫೆ.17ರಂದು ಘಟನೆ ನಡೆದಿದ್ದು, ಕೃತ್ಯದ ಬಳಿಕ ಸತ್ತು ಬಿದ್ದಿರುವ ನವೀನ್ ಮೃತದೇಹದ ಚಿತ್ರವನ್ನು ಹುಡುಗಿಗೆ ವಾಟ್ಸಪ್ ಮಾಡಿದ್ದಾನೆ. ಅಲ್ಲದೆ, ಕೃತ್ಯ ಎಸಗಿರುವ ಬಗ್ಗೆ ಪೊಲೀಸ್ ಠಾಣೆಗೆ ತೆರಳಿ ತಿಳಿಸಿದ್ದು, ಶರಣಾಗಿದ್ದಾನೆ.
A 22-year-old man in Hyderabad allegedly killed his friend for messaging and talking to his girlfriend, police said on Saturday. The accused allegedly beheaded the deceased, removed his friend's heart and chopped off his private parts and fingers. He later walked into the police station to surrender himself on Friday, ANI reported.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm