ಬ್ರೇಕಿಂಗ್ ನ್ಯೂಸ್
28-02-23 10:16 pm HK News Desk ಕ್ರೈಂ
ಹೈದರಾಬಾದ್, ಫೆ.28: ತಾನು ಪ್ರೀತಿಸುತ್ತಿದ್ದ ಹುಡುಗಿಯೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದಾನೆ ಎಂಬ ಕಾರಣಕ್ಕೆ ತನ್ನ ಸಹಪಾಠಿ ಗೆಳೆಯನನ್ನೇ ವಿದ್ಯಾರ್ಥಿಯೊಬ್ಬ ಕುತ್ತಿಗೆ ಸೀಳಿ ಕೊಂದು ಹಾಕಿದ ಘಟನೆ ಹೈದರಾಬಾದ್ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ನವೀನ್ ಎಂಬ ವಿದ್ಯಾರ್ಥಿಯನ್ನು ಅದೇ ಕಾಲೇಜಿನಲ್ಲಿ ಕಲಿಯುತ್ತಿದ್ದ ಹರಿಹರ ಕೃಷ್ಣ ಎಂಬ 22 ವಿದ್ಯಾರ್ಥಿ ಕ್ರೂರವಾಗಿ ಕೊಂದು ಹಾಕಿದ್ದು, ಆನಂತರ ಗೆಳೆಯನ ಹೃದಯ ಮತ್ತು ಗುಪ್ತಾಂಗ, ಬೆರಳುಗಳನ್ನು ಕತ್ತರಿಸಿ ವಿಕೃತವಾಗಿ ವರ್ತಿಸಿದ್ದಾನೆ. ಕೃತ್ಯದ ಬಳಿಕ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.
ನವೀನ್, ಹರಿಹರ ಕೃಷ್ಣ ಮತ್ತು ಹುಡುಗಿ ಒಂದೇ ಕಾಲೇಜಿನಲ್ಲಿ ವಿದ್ಯಾರ್ಥಿಗಳಾಗಿದ್ದರು. ಒಂದೇ ಹುಡುಗಿಯನ್ನು ನವೀನ್ ಮತ್ತು ಹರಿಹರ ಕೃಷ್ಣ ಪ್ರೀತಿಸುತ್ತಿದ್ದರು. ಮೊದಲಿಗೆ ನವೀನ್ ಹುಡುಗಿಯೊಂದಿಗೆ ಕನೆಕ್ಟ್ ಆಗಿದ್ದು ಸುತ್ತಾಟ ನಡೆಸುತ್ತಿದ್ದ. ಆನಂತರ, ಕೃಷ್ಣ ಕೂಡ ಅದೇ ಹುಡುಗಿಯ ಹಿಂದೆ ಬಿದ್ದಿದ್ದು ಸುತ್ತಾಟ ಶುರು ಹಚ್ಚಿದ್ದ. ಹುಡುಗಿ ಇಬ್ಬರನ್ನೂ ಮ್ಯಾನೇಜ್ ಮಾಡುತ್ತಿದ್ದಳು. ಇದೇ ವೇಳೆ, ಹಳೆ ಪ್ರಿಯಕರ ನವೀನ್ ಅದೇ ಹುಡುಗಿಯೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದಲ್ಲದೆ, ಮೆಸೇಜ್ ಮಾಡುವುದು, ಫೋನಲ್ಲಿ ಮಾತಾಡುವುದನ್ನು ಮಾಡ್ತಿದ್ದ. ಇದರಿಂದ ಸಿಟ್ಟಿನಲ್ಲಿದ್ದ ಹರಿಹರ ಕೃಷ್ಣ, ನವೀನನ್ನು ನಿಗೂಢ ಜಾಗಕ್ಕೆ ಕರೆದೊಯ್ದು ಜಗಳವಾಡಿ ಕತ್ತು ಸೀಳಿ ಹಾಕಿದ್ದಾನೆ.
ಫೆ.17ರಂದು ಘಟನೆ ನಡೆದಿದ್ದು, ಕೃತ್ಯದ ಬಳಿಕ ಸತ್ತು ಬಿದ್ದಿರುವ ನವೀನ್ ಮೃತದೇಹದ ಚಿತ್ರವನ್ನು ಹುಡುಗಿಗೆ ವಾಟ್ಸಪ್ ಮಾಡಿದ್ದಾನೆ. ಅಲ್ಲದೆ, ಕೃತ್ಯ ಎಸಗಿರುವ ಬಗ್ಗೆ ಪೊಲೀಸ್ ಠಾಣೆಗೆ ತೆರಳಿ ತಿಳಿಸಿದ್ದು, ಶರಣಾಗಿದ್ದಾನೆ.
A 22-year-old man in Hyderabad allegedly killed his friend for messaging and talking to his girlfriend, police said on Saturday. The accused allegedly beheaded the deceased, removed his friend's heart and chopped off his private parts and fingers. He later walked into the police station to surrender himself on Friday, ANI reported.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm