ಬ್ರೇಕಿಂಗ್ ನ್ಯೂಸ್
28-02-23 10:16 pm HK News Desk ಕ್ರೈಂ
ಹೈದರಾಬಾದ್, ಫೆ.28: ತಾನು ಪ್ರೀತಿಸುತ್ತಿದ್ದ ಹುಡುಗಿಯೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದಾನೆ ಎಂಬ ಕಾರಣಕ್ಕೆ ತನ್ನ ಸಹಪಾಠಿ ಗೆಳೆಯನನ್ನೇ ವಿದ್ಯಾರ್ಥಿಯೊಬ್ಬ ಕುತ್ತಿಗೆ ಸೀಳಿ ಕೊಂದು ಹಾಕಿದ ಘಟನೆ ಹೈದರಾಬಾದ್ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ನವೀನ್ ಎಂಬ ವಿದ್ಯಾರ್ಥಿಯನ್ನು ಅದೇ ಕಾಲೇಜಿನಲ್ಲಿ ಕಲಿಯುತ್ತಿದ್ದ ಹರಿಹರ ಕೃಷ್ಣ ಎಂಬ 22 ವಿದ್ಯಾರ್ಥಿ ಕ್ರೂರವಾಗಿ ಕೊಂದು ಹಾಕಿದ್ದು, ಆನಂತರ ಗೆಳೆಯನ ಹೃದಯ ಮತ್ತು ಗುಪ್ತಾಂಗ, ಬೆರಳುಗಳನ್ನು ಕತ್ತರಿಸಿ ವಿಕೃತವಾಗಿ ವರ್ತಿಸಿದ್ದಾನೆ. ಕೃತ್ಯದ ಬಳಿಕ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.
ನವೀನ್, ಹರಿಹರ ಕೃಷ್ಣ ಮತ್ತು ಹುಡುಗಿ ಒಂದೇ ಕಾಲೇಜಿನಲ್ಲಿ ವಿದ್ಯಾರ್ಥಿಗಳಾಗಿದ್ದರು. ಒಂದೇ ಹುಡುಗಿಯನ್ನು ನವೀನ್ ಮತ್ತು ಹರಿಹರ ಕೃಷ್ಣ ಪ್ರೀತಿಸುತ್ತಿದ್ದರು. ಮೊದಲಿಗೆ ನವೀನ್ ಹುಡುಗಿಯೊಂದಿಗೆ ಕನೆಕ್ಟ್ ಆಗಿದ್ದು ಸುತ್ತಾಟ ನಡೆಸುತ್ತಿದ್ದ. ಆನಂತರ, ಕೃಷ್ಣ ಕೂಡ ಅದೇ ಹುಡುಗಿಯ ಹಿಂದೆ ಬಿದ್ದಿದ್ದು ಸುತ್ತಾಟ ಶುರು ಹಚ್ಚಿದ್ದ. ಹುಡುಗಿ ಇಬ್ಬರನ್ನೂ ಮ್ಯಾನೇಜ್ ಮಾಡುತ್ತಿದ್ದಳು. ಇದೇ ವೇಳೆ, ಹಳೆ ಪ್ರಿಯಕರ ನವೀನ್ ಅದೇ ಹುಡುಗಿಯೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದಲ್ಲದೆ, ಮೆಸೇಜ್ ಮಾಡುವುದು, ಫೋನಲ್ಲಿ ಮಾತಾಡುವುದನ್ನು ಮಾಡ್ತಿದ್ದ. ಇದರಿಂದ ಸಿಟ್ಟಿನಲ್ಲಿದ್ದ ಹರಿಹರ ಕೃಷ್ಣ, ನವೀನನ್ನು ನಿಗೂಢ ಜಾಗಕ್ಕೆ ಕರೆದೊಯ್ದು ಜಗಳವಾಡಿ ಕತ್ತು ಸೀಳಿ ಹಾಕಿದ್ದಾನೆ.
ಫೆ.17ರಂದು ಘಟನೆ ನಡೆದಿದ್ದು, ಕೃತ್ಯದ ಬಳಿಕ ಸತ್ತು ಬಿದ್ದಿರುವ ನವೀನ್ ಮೃತದೇಹದ ಚಿತ್ರವನ್ನು ಹುಡುಗಿಗೆ ವಾಟ್ಸಪ್ ಮಾಡಿದ್ದಾನೆ. ಅಲ್ಲದೆ, ಕೃತ್ಯ ಎಸಗಿರುವ ಬಗ್ಗೆ ಪೊಲೀಸ್ ಠಾಣೆಗೆ ತೆರಳಿ ತಿಳಿಸಿದ್ದು, ಶರಣಾಗಿದ್ದಾನೆ.
A 22-year-old man in Hyderabad allegedly killed his friend for messaging and talking to his girlfriend, police said on Saturday. The accused allegedly beheaded the deceased, removed his friend's heart and chopped off his private parts and fingers. He later walked into the police station to surrender himself on Friday, ANI reported.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am