ಬ್ರೇಕಿಂಗ್ ನ್ಯೂಸ್
02-03-23 11:18 pm Mangaluru Correspondent ಕ್ರೈಂ
ಮಂಗಳೂರು, ಮಾ.2: ಅಕ್ಕಪಕ್ಕದ ಎರಡು ಮನೆಗಳ ನಿವಾಸಿಗಳ ನಡುವೆ ಗಲಾಟೆ ನಡೆದು ವ್ಯಕ್ತಿಯೊಬ್ಬ ಸಾರ್ವಜನಿಕರಿಗೆ ಗನ್ ತೋರಿಸಿ ಬೆದರಿಕೆ ಒಡ್ಡಿದ ಘಟನೆ ಕಾವೂರು ಠಾಣೆ ವ್ಯಾಪ್ತಿಯ ಮೂಡುಶೆಡ್ಡೆ ಎಂಬಲ್ಲಿ ನಡೆದಿದೆ.

ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಎದುರುಪದವಿನಲ್ಲಿ ಘಟನೆ ನಡೆದಿದ್ದು ಆರೋಪಿಯನ್ನು ಸಾರ್ವಜನಿಕರು ಹಿಡಿದು ಎರಡೇಟು ಬಿಗಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪುತ್ತೂರು ಮೂಲದ ರಾಜೇಶ ರೈ ಆರೋಪಿಯೆಂದು ಸ್ಥಳೀಯರು ತಿಳಿಸಿದ್ದಾರೆ. ನೆರೆಮನೆಯ ಯುವತಿಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿ ಸಾರ್ವಜನಿಕರಿಗೆ ಗನ್ ತೋರಿಸಿ ಬೆದರಿಕೆ ಒಡ್ಡಿದ್ದಾನೆ. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರ ಮೇಲೆ ಬಿಸಿ ನೀರು ಎರಚಿದ ರಂಪಾಟ ಮಾಡಿದ್ದಾನೆ.
ಸಾರ್ವಜನಿಕರು ಸೇರಿ ಆರೋಪಿಸಿಯನ್ನು ಹಿಡಿದು ಥಳಿಸಿದ್ದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಾವೂರು ಪೋಲಿಸರು ಆಗಮಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
Girl assaulted by neighbours, Man show gun threaten public at moodushedde in Mangalore. Miscreants caught by the Public, Kavoor police who arrived at the spot have arrested the accused and are now investigating the case
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am