ಬ್ರೇಕಿಂಗ್ ನ್ಯೂಸ್
04-03-23 10:21 am Mangalore Correspondent ಕ್ರೈಂ
ಉಳ್ಳಾಲ, ಮಾ.4: ಯುವಕನನ್ನ ಮಾತನಾಡುವ ನೆಪದಲ್ಲಿ ಮನೆಯಿಂದ ಹೊರ ಕರೆದು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಉಳ್ಳಾಲದ ಕೋಟೆಪುರದಲ್ಲಿ ನಿನ್ನೆ ತಡರಾತ್ರಿ ವೇಳೆ ನಡೆದಿದೆ.
ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಕೊಲೆಯತ್ನಕ್ಕೆ ಒಳಗಾದವರು. ಗಾಯಾಳುವನ್ನು ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಇಂಡಿಯಾನ ಆಸ್ಪತ್ರೆಗೆ ದಾಖಲಿಸಲಾಗಿದೆ. ಛಬ್ಬಿ ಅಲಿಯಾಸ್ ಕಬೀರ್ ಮತ್ತು ರಾಝಿಕ್ ಎಂಬವರು ಇನ್ನಿಬ್ಬರ ಜತೆಗೂಡಿ ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ. ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಸದಕತ್ತುಲ್ಲಾ ಮನೆಯಲ್ಲಿದ್ದ ಸಂದರ್ಭ ಹೊರ ಕರೆಸಿ ಚೂರಿಯಿಂದ ಹೊಟ್ಟೆ ಭಾಗಕ್ಕೆ ಇರಿಯಲಾಗಿದೆ. ತಕ್ಷಣ ಮನೆಮಂದಿ ಗಾಯಾಳುವನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಫಿಶ್ ಆಯಿಲ್ ಮಿಲ್ ಮಾಲೀಕರಿಂದ ಬೆದರಿಸಿ ಹಣ ಪಡೆದಿರುವ ವಿಚಾರದಲ್ಲಿ ಸದಕತ್ತುಲ್ಲ ಮತ್ತು ಆರೋಪಿಗಳ ನಡುವೆ ವೈಷಮ್ಯವಿತ್ತು. ಕೆಲ ತಿಂಗಳ ಹಿಂದೆ ಇದೇ ವಿಚಾರಕ್ಕೆ ಸಂಬಂಧಿಸಿ ಆರೋಪಿಗಳ ಪೈಕಿ ಓರ್ವನಿಗೆ ಸದಕತ್ತುಲ್ಲಾ ತಂಡ ಹಲ್ಲೆ ನಡೆಸಿತ್ತು. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದಕ್ಕೆ ಪ್ರತೀಕಾರವಾಗಿ ದಾಳಿ ನಡೆದಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಾಸಕ ಯು.ಟಿ ಖಾದರ್ ಆಸ್ಪತ್ರೆ ಭೇಟಿ
ತಡರಾತ್ರಿ 1 ಗಂಟೆ ಸುಮಾರಿಗೆ ಶಾಸಕ ಯು.ಟಿ ಖಾದರ್ ಅವರು ಇಂಡಿಯಾನ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ವಿವರ ಪಡೆದಿದ್ದಾರೆ. ಅಲ್ಲದೆ ತಕ್ಷಣವೇ ತಪ್ಪಿತಸ್ಥರನ್ನು ಹಿಡಿದು ಶಿಕ್ಷೆಗೊಳಪಡಿಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.
A young man was stabbed in front of his home late on Friday night in Kotepura under the Ullal police station limits. The victim, Sadakathullah (34), was immediately rushed to Indiana Hospital, where he remains in critical condition. The suspects, Chabbi alias Kabeer and Razik, are believed to be responsible for the attack and are currently being sought by police.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am