ಬ್ರೇಕಿಂಗ್ ನ್ಯೂಸ್
06-03-23 09:24 pm Mangalore Correspondent ಕ್ರೈಂ
ಮಂಗಳೂರು, ಮಾ.6: ಬಜ್ಪೆ ಪೊಲೀಸರು ಅಡ್ಡೂರು ಚೆಕ್ ಪೋಸ್ಟ್ ಬಳಿ ಇಬ್ಬರು ದನ ಕಳ್ಳರನ್ನು ಬಂಧಿಸಿದ್ದಾರೆ. ಗಂಜಿಮಠ ನಿವಾಸಿ ಇರ್ಷಾದ್ ಮುಂಡೇವು ಮತ್ತು ಮಂಜೇಶ್ವರ ನಿವಾಸಿ ಇರ್ಫಾನ್ ಬಂಧಿತರು.
ಬಜ್ಪೆ ಪೊಲೀಸರು ಸೋಮವಾರ ನಸುಕಿನಲ್ಲಿ ಗಸ್ತು ನಡೆಸುತ್ತಿದ್ದಾಗ ಮಹೇಂದ್ರ ಝೈಲೋ ಕಾರನ್ನು ಅಡ್ಡಗಟ್ಟಿ ತಪಾಸಣೆ ನಡೆಸಿದ್ದು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ, ಇನ್ನೊಬ್ಬಾತ ಪರಾರಿಯಾಗಿದ್ದಾನೆ. ಇಬ್ಬರನ್ನು ತೀವ್ರ ವಿಚಾರಣೆ ನಡೆಸಿದಾಗ ದನ ಕಳವು ವಿಚಾರ ಒಪ್ಪಿಕೊಂಡಿದ್ದಾರೆ. ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ದನ ಕಳವು ಕೃತ್ಯಗಳಲ್ಲಿ ತೊಡಗಿಸಿದ್ದರು.
ಇತ್ತೀಚೆಗೆ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಮಿತ್ತೂರು ಎಂಬಲ್ಲಿಂದ 6 ದನಗಳನ್ನು ಹಾಗೂ 2021ರಲ್ಲಿ ಬಡಗ ಎಡಪದವು ಬಳಿ ಎರಡು ದನಗಳನ್ನು ಕೆಂಪು ಬಣ್ಣದ ಜೈಲೋ ಕಾರಿನಲ್ಲಿ ಕಳವು ಮಾಡಿರುವುದನ್ನು ಒಪ್ಪಿದ್ದಾರೆ. ತಪ್ಪಿಸಿಕೊಂಡಿರುವ ವ್ಯಕ್ತಿಯನ್ನು ಬೆಳ್ತಂಗಡಿಯ ಮದ್ದಡ್ಕ ನಿವಾಸಿ ಫಾರೂಕ್ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಕೊಣಾಜೆ, ಕಾವೂರು, ಮೂಡುಬಿದ್ರೆ, ಮಂಗಳೂರು ಉತ್ತರ, ಪುಂಜಾಲಕಟ್ಟೆ, ಚಿಕ್ಕಮಗಳೂರು ಜಿಲ್ಲೆಯ ಬಣಕಲ್, ಬಸವನಹಳ್ಳಿ ಠಾಣೆಗಳಲ್ಲಿ ದನ ಕಳವು, ದರೋಡೆಗೆ ಸಂಬಂಧಿಸಿ ಪ್ರಕರಣ ದಾಖಲಾಗಿದೆ.
Mangalore Two arrested by Bajpe police for stealing cows near Bajpe check post.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am