ಬ್ರೇಕಿಂಗ್ ನ್ಯೂಸ್
06-03-23 09:24 pm Mangalore Correspondent ಕ್ರೈಂ
ಮಂಗಳೂರು, ಮಾ.6: ಬಜ್ಪೆ ಪೊಲೀಸರು ಅಡ್ಡೂರು ಚೆಕ್ ಪೋಸ್ಟ್ ಬಳಿ ಇಬ್ಬರು ದನ ಕಳ್ಳರನ್ನು ಬಂಧಿಸಿದ್ದಾರೆ. ಗಂಜಿಮಠ ನಿವಾಸಿ ಇರ್ಷಾದ್ ಮುಂಡೇವು ಮತ್ತು ಮಂಜೇಶ್ವರ ನಿವಾಸಿ ಇರ್ಫಾನ್ ಬಂಧಿತರು.
ಬಜ್ಪೆ ಪೊಲೀಸರು ಸೋಮವಾರ ನಸುಕಿನಲ್ಲಿ ಗಸ್ತು ನಡೆಸುತ್ತಿದ್ದಾಗ ಮಹೇಂದ್ರ ಝೈಲೋ ಕಾರನ್ನು ಅಡ್ಡಗಟ್ಟಿ ತಪಾಸಣೆ ನಡೆಸಿದ್ದು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ, ಇನ್ನೊಬ್ಬಾತ ಪರಾರಿಯಾಗಿದ್ದಾನೆ. ಇಬ್ಬರನ್ನು ತೀವ್ರ ವಿಚಾರಣೆ ನಡೆಸಿದಾಗ ದನ ಕಳವು ವಿಚಾರ ಒಪ್ಪಿಕೊಂಡಿದ್ದಾರೆ. ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ದನ ಕಳವು ಕೃತ್ಯಗಳಲ್ಲಿ ತೊಡಗಿಸಿದ್ದರು.
ಇತ್ತೀಚೆಗೆ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಮಿತ್ತೂರು ಎಂಬಲ್ಲಿಂದ 6 ದನಗಳನ್ನು ಹಾಗೂ 2021ರಲ್ಲಿ ಬಡಗ ಎಡಪದವು ಬಳಿ ಎರಡು ದನಗಳನ್ನು ಕೆಂಪು ಬಣ್ಣದ ಜೈಲೋ ಕಾರಿನಲ್ಲಿ ಕಳವು ಮಾಡಿರುವುದನ್ನು ಒಪ್ಪಿದ್ದಾರೆ. ತಪ್ಪಿಸಿಕೊಂಡಿರುವ ವ್ಯಕ್ತಿಯನ್ನು ಬೆಳ್ತಂಗಡಿಯ ಮದ್ದಡ್ಕ ನಿವಾಸಿ ಫಾರೂಕ್ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಕೊಣಾಜೆ, ಕಾವೂರು, ಮೂಡುಬಿದ್ರೆ, ಮಂಗಳೂರು ಉತ್ತರ, ಪುಂಜಾಲಕಟ್ಟೆ, ಚಿಕ್ಕಮಗಳೂರು ಜಿಲ್ಲೆಯ ಬಣಕಲ್, ಬಸವನಹಳ್ಳಿ ಠಾಣೆಗಳಲ್ಲಿ ದನ ಕಳವು, ದರೋಡೆಗೆ ಸಂಬಂಧಿಸಿ ಪ್ರಕರಣ ದಾಖಲಾಗಿದೆ.
Mangalore Two arrested by Bajpe police for stealing cows near Bajpe check post.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 07:23 pm
Mangalore Correspondent
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
07-11-25 08:05 pm
HK News Desk
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm