ಬ್ರೇಕಿಂಗ್ ನ್ಯೂಸ್
06-03-23 09:24 pm Mangalore Correspondent ಕ್ರೈಂ
ಮಂಗಳೂರು, ಮಾ.6: ಬಜ್ಪೆ ಪೊಲೀಸರು ಅಡ್ಡೂರು ಚೆಕ್ ಪೋಸ್ಟ್ ಬಳಿ ಇಬ್ಬರು ದನ ಕಳ್ಳರನ್ನು ಬಂಧಿಸಿದ್ದಾರೆ. ಗಂಜಿಮಠ ನಿವಾಸಿ ಇರ್ಷಾದ್ ಮುಂಡೇವು ಮತ್ತು ಮಂಜೇಶ್ವರ ನಿವಾಸಿ ಇರ್ಫಾನ್ ಬಂಧಿತರು.
ಬಜ್ಪೆ ಪೊಲೀಸರು ಸೋಮವಾರ ನಸುಕಿನಲ್ಲಿ ಗಸ್ತು ನಡೆಸುತ್ತಿದ್ದಾಗ ಮಹೇಂದ್ರ ಝೈಲೋ ಕಾರನ್ನು ಅಡ್ಡಗಟ್ಟಿ ತಪಾಸಣೆ ನಡೆಸಿದ್ದು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ, ಇನ್ನೊಬ್ಬಾತ ಪರಾರಿಯಾಗಿದ್ದಾನೆ. ಇಬ್ಬರನ್ನು ತೀವ್ರ ವಿಚಾರಣೆ ನಡೆಸಿದಾಗ ದನ ಕಳವು ವಿಚಾರ ಒಪ್ಪಿಕೊಂಡಿದ್ದಾರೆ. ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ದನ ಕಳವು ಕೃತ್ಯಗಳಲ್ಲಿ ತೊಡಗಿಸಿದ್ದರು.
ಇತ್ತೀಚೆಗೆ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಮಿತ್ತೂರು ಎಂಬಲ್ಲಿಂದ 6 ದನಗಳನ್ನು ಹಾಗೂ 2021ರಲ್ಲಿ ಬಡಗ ಎಡಪದವು ಬಳಿ ಎರಡು ದನಗಳನ್ನು ಕೆಂಪು ಬಣ್ಣದ ಜೈಲೋ ಕಾರಿನಲ್ಲಿ ಕಳವು ಮಾಡಿರುವುದನ್ನು ಒಪ್ಪಿದ್ದಾರೆ. ತಪ್ಪಿಸಿಕೊಂಡಿರುವ ವ್ಯಕ್ತಿಯನ್ನು ಬೆಳ್ತಂಗಡಿಯ ಮದ್ದಡ್ಕ ನಿವಾಸಿ ಫಾರೂಕ್ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಕೊಣಾಜೆ, ಕಾವೂರು, ಮೂಡುಬಿದ್ರೆ, ಮಂಗಳೂರು ಉತ್ತರ, ಪುಂಜಾಲಕಟ್ಟೆ, ಚಿಕ್ಕಮಗಳೂರು ಜಿಲ್ಲೆಯ ಬಣಕಲ್, ಬಸವನಹಳ್ಳಿ ಠಾಣೆಗಳಲ್ಲಿ ದನ ಕಳವು, ದರೋಡೆಗೆ ಸಂಬಂಧಿಸಿ ಪ್ರಕರಣ ದಾಖಲಾಗಿದೆ.
Mangalore Two arrested by Bajpe police for stealing cows near Bajpe check post.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm