ಬ್ರೇಕಿಂಗ್ ನ್ಯೂಸ್
06-03-23 09:24 pm Mangalore Correspondent ಕ್ರೈಂ
ಮಂಗಳೂರು, ಮಾ.6: ಬಜ್ಪೆ ಪೊಲೀಸರು ಅಡ್ಡೂರು ಚೆಕ್ ಪೋಸ್ಟ್ ಬಳಿ ಇಬ್ಬರು ದನ ಕಳ್ಳರನ್ನು ಬಂಧಿಸಿದ್ದಾರೆ. ಗಂಜಿಮಠ ನಿವಾಸಿ ಇರ್ಷಾದ್ ಮುಂಡೇವು ಮತ್ತು ಮಂಜೇಶ್ವರ ನಿವಾಸಿ ಇರ್ಫಾನ್ ಬಂಧಿತರು.
ಬಜ್ಪೆ ಪೊಲೀಸರು ಸೋಮವಾರ ನಸುಕಿನಲ್ಲಿ ಗಸ್ತು ನಡೆಸುತ್ತಿದ್ದಾಗ ಮಹೇಂದ್ರ ಝೈಲೋ ಕಾರನ್ನು ಅಡ್ಡಗಟ್ಟಿ ತಪಾಸಣೆ ನಡೆಸಿದ್ದು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ, ಇನ್ನೊಬ್ಬಾತ ಪರಾರಿಯಾಗಿದ್ದಾನೆ. ಇಬ್ಬರನ್ನು ತೀವ್ರ ವಿಚಾರಣೆ ನಡೆಸಿದಾಗ ದನ ಕಳವು ವಿಚಾರ ಒಪ್ಪಿಕೊಂಡಿದ್ದಾರೆ. ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ದನ ಕಳವು ಕೃತ್ಯಗಳಲ್ಲಿ ತೊಡಗಿಸಿದ್ದರು.
ಇತ್ತೀಚೆಗೆ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಮಿತ್ತೂರು ಎಂಬಲ್ಲಿಂದ 6 ದನಗಳನ್ನು ಹಾಗೂ 2021ರಲ್ಲಿ ಬಡಗ ಎಡಪದವು ಬಳಿ ಎರಡು ದನಗಳನ್ನು ಕೆಂಪು ಬಣ್ಣದ ಜೈಲೋ ಕಾರಿನಲ್ಲಿ ಕಳವು ಮಾಡಿರುವುದನ್ನು ಒಪ್ಪಿದ್ದಾರೆ. ತಪ್ಪಿಸಿಕೊಂಡಿರುವ ವ್ಯಕ್ತಿಯನ್ನು ಬೆಳ್ತಂಗಡಿಯ ಮದ್ದಡ್ಕ ನಿವಾಸಿ ಫಾರೂಕ್ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಕೊಣಾಜೆ, ಕಾವೂರು, ಮೂಡುಬಿದ್ರೆ, ಮಂಗಳೂರು ಉತ್ತರ, ಪುಂಜಾಲಕಟ್ಟೆ, ಚಿಕ್ಕಮಗಳೂರು ಜಿಲ್ಲೆಯ ಬಣಕಲ್, ಬಸವನಹಳ್ಳಿ ಠಾಣೆಗಳಲ್ಲಿ ದನ ಕಳವು, ದರೋಡೆಗೆ ಸಂಬಂಧಿಸಿ ಪ್ರಕರಣ ದಾಖಲಾಗಿದೆ.
Mangalore Two arrested by Bajpe police for stealing cows near Bajpe check post.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am