ಬ್ರೇಕಿಂಗ್ ನ್ಯೂಸ್
23-10-20 03:26 pm Bangalore Correspondent ಕ್ರೈಂ
ಬೆಂಗಳೂರು, ಅಕ್ಟೋಬರ್ 23: ಹಣ ಡಬಲ್ ಮಾಡಿಕೊಡುತ್ತೇವೆಂದು ಹೇಳಿ ವಂಚಿಸತ್ತಿದ್ದ ಬೃಹತ್ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧಿಸಿ ಹೈದರಾಬಾದ್ ಮೂಲದ ಹತ್ತು ಜನರನ್ನು ಚಿತ್ರದುರ್ಗದಲ್ಲಿ ಬಂಧಿಸಲಾಗಿದೆ.
ವಿಜಯಕುಮಾರ್ (45), ಎಸ್.ಮಧುಸೂದನ್(42), ಪುಲ್ಲಪ್ಪ (43), ಎಂ.ಕಿರಣ್ (44), ಜಿ.ಪದ್ಮ (45), ಸೂರ್ಯಭಾಸ್ಕರ್ (45), ಸುಧಾಕರ್ (38), P. ಮುಧು (35), ಶಿವರಾತ್ರಿ ವೆಂಕಣ್ಣ (40), ಪ್ರಕಾಶ್ ಬಾಬು (60) ಬಂಧಿತ ಆರೋಪಿಗಳಾಗಿದ್ದು ಎರಡು ಲಾಡ್ಜ್ ಗಳಲ್ಲಿ ಇದ್ದುಕೊಂಡು ಅಮಾಯಕರನ್ನು ಮರುಳು ಮಾಡಿ ಹಣ ದೋಚುತ್ತಿದ್ದರು.
500 ರೂಪಾಯಿಗೆ 1000 ರೂ. ಕೊಡುತ್ತೇವೆ ಎಂದು ನಂಬಿಸುತ್ತಿದ್ದ ತಂಡ, ನೋಟಿನ ಆಕಾರದ ಕಪ್ಪು ಬಣ್ಣದ ಪೇಪರ್ ಮೇಲೆ 500, 2000 ಮೌಲ್ಯದ ನೋಟು ಇಟ್ಟು ನಕಲಿ ಪ್ರಿಂಟ್ ಹೊಡೆಯುತ್ತಿದ್ದರು. ಅದೇ ಮಾದರಿಯ ನಕಲಿ ನೋಟುಗಳನ್ನು ಜನರಿಗೆ ನೀಡುತ್ತಿದ್ದರು. ಖದೀಮರು ಕಪ್ಪು ಹಣ ಡಬ್ಲಿಂಗ್ ಮಾಡಿಕೊಡಲು 15% ಕಮಿಷನ್ ಕೂಡ ಪಡೆಯುತ್ತಿದ್ದರು ಎಂದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.
2000 ರೂ. ಮೌಲ್ಯದ ಪಿಂಕ್ ನೋಟು ಕೊಡುವುದಾಗಿಯೂ ಜನರನ್ನು ನಂಬಿಸುತ್ತಿದ್ದರು. ಒಂದು ನೋಟಿಗೆ ಎರಡು ನೋಟ್ ಪಡೆಯುವ ಆಮಿಷಕ್ಕೆ ಬಲಿಯಾದ ಅದೆಷ್ಟೋ ಮಂದಿ ಈ ಜಾಲದಲ್ಲಿ ಹಣ ಹೂಡಿಕೆ ಮಾಡಿದ್ದರು. ಇದಕ್ಕಾಗಿ ಪಿಂಕ್ ಮತ್ತು ಗ್ರೀನ್ ಎಂಬ ಕೋಡ್ ವರ್ಡ್ ಇಟ್ಟುಕೊಂಡು ಮನಿ ಡಬ್ಲಿಂಗ್ ಜಾಲ ಮಾಡಲಾಗುತ್ತಿತ್ತು.
ಖಚಿತ ಮಾಹಿತಿ ಆಧರಿಸಿ, ಚಿತ್ರದುರ್ಗ ಎಸ್ಪಿ ಜಿ. ರಾಧಿಕಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು ಸ್ಥಳೀಯ ಮಹಿಳೆಯರು, ವೃದ್ಧರನ್ನೂ ತೊಡಗಿಸಿಕೊಂಡು ಹೈದರಾಬಾದ್ ಮೂಲದ ತಂಡ ಈ ಜಾಲ ನಿರ್ವಹಣೆ ಮಾಡುತ್ತಿತ್ತು.
Ten persons have been arrested in Money Doubling case by Bangalore City police. It is said this gang were cheating the innocents in the name of money doubling.
03-08-25 10:52 am
HK News Desk
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm