ಬ್ರೇಕಿಂಗ್ ನ್ಯೂಸ್
23-10-20 03:26 pm Bangalore Correspondent ಕ್ರೈಂ
ಬೆಂಗಳೂರು, ಅಕ್ಟೋಬರ್ 23: ಹಣ ಡಬಲ್ ಮಾಡಿಕೊಡುತ್ತೇವೆಂದು ಹೇಳಿ ವಂಚಿಸತ್ತಿದ್ದ ಬೃಹತ್ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧಿಸಿ ಹೈದರಾಬಾದ್ ಮೂಲದ ಹತ್ತು ಜನರನ್ನು ಚಿತ್ರದುರ್ಗದಲ್ಲಿ ಬಂಧಿಸಲಾಗಿದೆ.
ವಿಜಯಕುಮಾರ್ (45), ಎಸ್.ಮಧುಸೂದನ್(42), ಪುಲ್ಲಪ್ಪ (43), ಎಂ.ಕಿರಣ್ (44), ಜಿ.ಪದ್ಮ (45), ಸೂರ್ಯಭಾಸ್ಕರ್ (45), ಸುಧಾಕರ್ (38), P. ಮುಧು (35), ಶಿವರಾತ್ರಿ ವೆಂಕಣ್ಣ (40), ಪ್ರಕಾಶ್ ಬಾಬು (60) ಬಂಧಿತ ಆರೋಪಿಗಳಾಗಿದ್ದು ಎರಡು ಲಾಡ್ಜ್ ಗಳಲ್ಲಿ ಇದ್ದುಕೊಂಡು ಅಮಾಯಕರನ್ನು ಮರುಳು ಮಾಡಿ ಹಣ ದೋಚುತ್ತಿದ್ದರು.

500 ರೂಪಾಯಿಗೆ 1000 ರೂ. ಕೊಡುತ್ತೇವೆ ಎಂದು ನಂಬಿಸುತ್ತಿದ್ದ ತಂಡ, ನೋಟಿನ ಆಕಾರದ ಕಪ್ಪು ಬಣ್ಣದ ಪೇಪರ್ ಮೇಲೆ 500, 2000 ಮೌಲ್ಯದ ನೋಟು ಇಟ್ಟು ನಕಲಿ ಪ್ರಿಂಟ್ ಹೊಡೆಯುತ್ತಿದ್ದರು. ಅದೇ ಮಾದರಿಯ ನಕಲಿ ನೋಟುಗಳನ್ನು ಜನರಿಗೆ ನೀಡುತ್ತಿದ್ದರು. ಖದೀಮರು ಕಪ್ಪು ಹಣ ಡಬ್ಲಿಂಗ್ ಮಾಡಿಕೊಡಲು 15% ಕಮಿಷನ್ ಕೂಡ ಪಡೆಯುತ್ತಿದ್ದರು ಎಂದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.
2000 ರೂ. ಮೌಲ್ಯದ ಪಿಂಕ್ ನೋಟು ಕೊಡುವುದಾಗಿಯೂ ಜನರನ್ನು ನಂಬಿಸುತ್ತಿದ್ದರು. ಒಂದು ನೋಟಿಗೆ ಎರಡು ನೋಟ್ ಪಡೆಯುವ ಆಮಿಷಕ್ಕೆ ಬಲಿಯಾದ ಅದೆಷ್ಟೋ ಮಂದಿ ಈ ಜಾಲದಲ್ಲಿ ಹಣ ಹೂಡಿಕೆ ಮಾಡಿದ್ದರು. ಇದಕ್ಕಾಗಿ ಪಿಂಕ್ ಮತ್ತು ಗ್ರೀನ್ ಎಂಬ ಕೋಡ್ ವರ್ಡ್ ಇಟ್ಟುಕೊಂಡು ಮನಿ ಡಬ್ಲಿಂಗ್ ಜಾಲ ಮಾಡಲಾಗುತ್ತಿತ್ತು.

ಖಚಿತ ಮಾಹಿತಿ ಆಧರಿಸಿ, ಚಿತ್ರದುರ್ಗ ಎಸ್ಪಿ ಜಿ. ರಾಧಿಕಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು ಸ್ಥಳೀಯ ಮಹಿಳೆಯರು, ವೃದ್ಧರನ್ನೂ ತೊಡಗಿಸಿಕೊಂಡು ಹೈದರಾಬಾದ್ ಮೂಲದ ತಂಡ ಈ ಜಾಲ ನಿರ್ವಹಣೆ ಮಾಡುತ್ತಿತ್ತು.
Ten persons have been arrested in Money Doubling case by Bangalore City police. It is said this gang were cheating the innocents in the name of money doubling.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm