ಬ್ರೇಕಿಂಗ್ ನ್ಯೂಸ್
23-10-20 06:21 pm Mangalore Reporter ಕ್ರೈಂ
ಬಂಟ್ವಾಳ, ಅಕ್ಟೋಬರ್ .23 : ಬಂಟ್ವಾಳದಲ್ಲಿ ಮತ್ತೊಬ್ಬ ರೌಡಿಶೀಟರ್ ನನ್ನು ಹತ್ಯೆ ಮಾಡಲಾಗಿದೆ. ಉಮರ್ ಫಾರೂಕ್ ಯಾನೆ ಚೆನ್ನೆ ಫಾರೂಕ್ ಹತ್ಯೆಯಾದ ಯುವಕ.
ದ.ಕ. ಜಿಲ್ಲೆಯ ಬಂಟ್ವಾಳದ ಮೆಲ್ಕಾರ್ ಸಮೀಪದ ಬೋಗೋಡಿ ಎಂಬಲ್ಲಿ ಘಟನೆ ನಡೆದಿದ್ದು ತಲವಾರಿನಿಂದ ದಾಳಿ ನಡೆಸಿ ಹತ್ಯೆಗೈದಿದ್ದಾರೆ.


ಕಾರಿನಲ್ಲಿ ಬಂದ ತಂಡ, ಹಾಡುಹಗಲೇ ಯುವಕನ ಮೇಲೆ ತಲವಾರು ದಾಳಿ ನಡೆಸಿ, ಹತ್ಯೆ ಮಾಡಿದೆ. ನಡು ರಸ್ತೆಯಲ್ಲಿ ಘಟನೆ ನಡೆದಿದ್ದು ಜನ ಬೆಚ್ಚಿಬಿದ್ದಿದ್ದಾರೆ.
ದಾಳಿಯಿಂದ ಗಂಭೀರ ಗಾಯಗೊಂಡು ರಸ್ತೆ ಬದಿ ಬಿದ್ದಿದ್ದ ಫಾರೂಕ್ ನನ್ನು ಪೊಲೀಸ್ ಜೀಪಿನಲ್ಲೇ ಆಸ್ಪತ್ರೆಗೆ ಸಾಗಿಸಲಾಯ್ತು. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ರೌಡಿಶೀಟರ್ ಫಾರೂಕ್ ಸಾವನ್ನಪ್ಪಿದ್ದಾನೆ.


ದುಷ್ಕರ್ಮಿಗಳು ತಲವಾರಿನಿಂದ ಹಿಗ್ಗಾಮುಗ್ಗ ಹಲ್ಲೆ ನಡೆಸಿದ್ದರಿಂದಾಗಿ ತೀವ್ರ ಗಾಯಗೊಂಡು ಫಾರೂಕ್ ರಸ್ತೆ ಬದಿ ಬಿದ್ದಿದ್ದಾನೆ.
ಎರಡು ದಿನ ಹಿಂದಷ್ಟೇ ಸುರೇಂದ್ರ ಬಂಟ್ವಾಳ್ ಎಂಬ ತುಳು ಚಿತ್ರನಟ, ರೌಡಿ ಶೀಟರ್ ನನ್ನು ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ಆರೋಪಿಗಳ ಬಂಧನ ಆಗುವ ಮೊದಲೇ ಮತ್ತೊಂದು ಕೊಲೆ ನಡೆದಿದೆ.
Rowdy-sheeter Farooq was hacked to death in Guddeangadi, Melkar , Bantwal with machetes. Kalladka resident Farooq was also known as Chenne Farooq.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm