ಬ್ರೇಕಿಂಗ್ ನ್ಯೂಸ್
23-10-20 06:21 pm Mangalore Reporter ಕ್ರೈಂ
ಬಂಟ್ವಾಳ, ಅಕ್ಟೋಬರ್ .23 : ಬಂಟ್ವಾಳದಲ್ಲಿ ಮತ್ತೊಬ್ಬ ರೌಡಿಶೀಟರ್ ನನ್ನು ಹತ್ಯೆ ಮಾಡಲಾಗಿದೆ. ಉಮರ್ ಫಾರೂಕ್ ಯಾನೆ ಚೆನ್ನೆ ಫಾರೂಕ್ ಹತ್ಯೆಯಾದ ಯುವಕ.
ದ.ಕ. ಜಿಲ್ಲೆಯ ಬಂಟ್ವಾಳದ ಮೆಲ್ಕಾರ್ ಸಮೀಪದ ಬೋಗೋಡಿ ಎಂಬಲ್ಲಿ ಘಟನೆ ನಡೆದಿದ್ದು ತಲವಾರಿನಿಂದ ದಾಳಿ ನಡೆಸಿ ಹತ್ಯೆಗೈದಿದ್ದಾರೆ.


ಕಾರಿನಲ್ಲಿ ಬಂದ ತಂಡ, ಹಾಡುಹಗಲೇ ಯುವಕನ ಮೇಲೆ ತಲವಾರು ದಾಳಿ ನಡೆಸಿ, ಹತ್ಯೆ ಮಾಡಿದೆ. ನಡು ರಸ್ತೆಯಲ್ಲಿ ಘಟನೆ ನಡೆದಿದ್ದು ಜನ ಬೆಚ್ಚಿಬಿದ್ದಿದ್ದಾರೆ.
ದಾಳಿಯಿಂದ ಗಂಭೀರ ಗಾಯಗೊಂಡು ರಸ್ತೆ ಬದಿ ಬಿದ್ದಿದ್ದ ಫಾರೂಕ್ ನನ್ನು ಪೊಲೀಸ್ ಜೀಪಿನಲ್ಲೇ ಆಸ್ಪತ್ರೆಗೆ ಸಾಗಿಸಲಾಯ್ತು. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ರೌಡಿಶೀಟರ್ ಫಾರೂಕ್ ಸಾವನ್ನಪ್ಪಿದ್ದಾನೆ.


ದುಷ್ಕರ್ಮಿಗಳು ತಲವಾರಿನಿಂದ ಹಿಗ್ಗಾಮುಗ್ಗ ಹಲ್ಲೆ ನಡೆಸಿದ್ದರಿಂದಾಗಿ ತೀವ್ರ ಗಾಯಗೊಂಡು ಫಾರೂಕ್ ರಸ್ತೆ ಬದಿ ಬಿದ್ದಿದ್ದಾನೆ.
ಎರಡು ದಿನ ಹಿಂದಷ್ಟೇ ಸುರೇಂದ್ರ ಬಂಟ್ವಾಳ್ ಎಂಬ ತುಳು ಚಿತ್ರನಟ, ರೌಡಿ ಶೀಟರ್ ನನ್ನು ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ಆರೋಪಿಗಳ ಬಂಧನ ಆಗುವ ಮೊದಲೇ ಮತ್ತೊಂದು ಕೊಲೆ ನಡೆದಿದೆ.
Rowdy-sheeter Farooq was hacked to death in Guddeangadi, Melkar , Bantwal with machetes. Kalladka resident Farooq was also known as Chenne Farooq.
16-03-26 03:36 pm
HK News Staffer
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am