ಬ್ರೇಕಿಂಗ್ ನ್ಯೂಸ್
23-10-20 06:21 pm Mangalore Reporter ಕ್ರೈಂ
ಬಂಟ್ವಾಳ, ಅಕ್ಟೋಬರ್ .23 : ಬಂಟ್ವಾಳದಲ್ಲಿ ಮತ್ತೊಬ್ಬ ರೌಡಿಶೀಟರ್ ನನ್ನು ಹತ್ಯೆ ಮಾಡಲಾಗಿದೆ. ಉಮರ್ ಫಾರೂಕ್ ಯಾನೆ ಚೆನ್ನೆ ಫಾರೂಕ್ ಹತ್ಯೆಯಾದ ಯುವಕ.
ದ.ಕ. ಜಿಲ್ಲೆಯ ಬಂಟ್ವಾಳದ ಮೆಲ್ಕಾರ್ ಸಮೀಪದ ಬೋಗೋಡಿ ಎಂಬಲ್ಲಿ ಘಟನೆ ನಡೆದಿದ್ದು ತಲವಾರಿನಿಂದ ದಾಳಿ ನಡೆಸಿ ಹತ್ಯೆಗೈದಿದ್ದಾರೆ.


ಕಾರಿನಲ್ಲಿ ಬಂದ ತಂಡ, ಹಾಡುಹಗಲೇ ಯುವಕನ ಮೇಲೆ ತಲವಾರು ದಾಳಿ ನಡೆಸಿ, ಹತ್ಯೆ ಮಾಡಿದೆ. ನಡು ರಸ್ತೆಯಲ್ಲಿ ಘಟನೆ ನಡೆದಿದ್ದು ಜನ ಬೆಚ್ಚಿಬಿದ್ದಿದ್ದಾರೆ.
ದಾಳಿಯಿಂದ ಗಂಭೀರ ಗಾಯಗೊಂಡು ರಸ್ತೆ ಬದಿ ಬಿದ್ದಿದ್ದ ಫಾರೂಕ್ ನನ್ನು ಪೊಲೀಸ್ ಜೀಪಿನಲ್ಲೇ ಆಸ್ಪತ್ರೆಗೆ ಸಾಗಿಸಲಾಯ್ತು. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ರೌಡಿಶೀಟರ್ ಫಾರೂಕ್ ಸಾವನ್ನಪ್ಪಿದ್ದಾನೆ.


ದುಷ್ಕರ್ಮಿಗಳು ತಲವಾರಿನಿಂದ ಹಿಗ್ಗಾಮುಗ್ಗ ಹಲ್ಲೆ ನಡೆಸಿದ್ದರಿಂದಾಗಿ ತೀವ್ರ ಗಾಯಗೊಂಡು ಫಾರೂಕ್ ರಸ್ತೆ ಬದಿ ಬಿದ್ದಿದ್ದಾನೆ.
ಎರಡು ದಿನ ಹಿಂದಷ್ಟೇ ಸುರೇಂದ್ರ ಬಂಟ್ವಾಳ್ ಎಂಬ ತುಳು ಚಿತ್ರನಟ, ರೌಡಿ ಶೀಟರ್ ನನ್ನು ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ಆರೋಪಿಗಳ ಬಂಧನ ಆಗುವ ಮೊದಲೇ ಮತ್ತೊಂದು ಕೊಲೆ ನಡೆದಿದೆ.
Rowdy-sheeter Farooq was hacked to death in Guddeangadi, Melkar , Bantwal with machetes. Kalladka resident Farooq was also known as Chenne Farooq.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm