ಬ್ರೇಕಿಂಗ್ ನ್ಯೂಸ್
23-10-20 06:21 pm Mangalore Reporter ಕ್ರೈಂ
ಬಂಟ್ವಾಳ, ಅಕ್ಟೋಬರ್ .23 : ಬಂಟ್ವಾಳದಲ್ಲಿ ಮತ್ತೊಬ್ಬ ರೌಡಿಶೀಟರ್ ನನ್ನು ಹತ್ಯೆ ಮಾಡಲಾಗಿದೆ. ಉಮರ್ ಫಾರೂಕ್ ಯಾನೆ ಚೆನ್ನೆ ಫಾರೂಕ್ ಹತ್ಯೆಯಾದ ಯುವಕ.
ದ.ಕ. ಜಿಲ್ಲೆಯ ಬಂಟ್ವಾಳದ ಮೆಲ್ಕಾರ್ ಸಮೀಪದ ಬೋಗೋಡಿ ಎಂಬಲ್ಲಿ ಘಟನೆ ನಡೆದಿದ್ದು ತಲವಾರಿನಿಂದ ದಾಳಿ ನಡೆಸಿ ಹತ್ಯೆಗೈದಿದ್ದಾರೆ.


ಕಾರಿನಲ್ಲಿ ಬಂದ ತಂಡ, ಹಾಡುಹಗಲೇ ಯುವಕನ ಮೇಲೆ ತಲವಾರು ದಾಳಿ ನಡೆಸಿ, ಹತ್ಯೆ ಮಾಡಿದೆ. ನಡು ರಸ್ತೆಯಲ್ಲಿ ಘಟನೆ ನಡೆದಿದ್ದು ಜನ ಬೆಚ್ಚಿಬಿದ್ದಿದ್ದಾರೆ.
ದಾಳಿಯಿಂದ ಗಂಭೀರ ಗಾಯಗೊಂಡು ರಸ್ತೆ ಬದಿ ಬಿದ್ದಿದ್ದ ಫಾರೂಕ್ ನನ್ನು ಪೊಲೀಸ್ ಜೀಪಿನಲ್ಲೇ ಆಸ್ಪತ್ರೆಗೆ ಸಾಗಿಸಲಾಯ್ತು. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ರೌಡಿಶೀಟರ್ ಫಾರೂಕ್ ಸಾವನ್ನಪ್ಪಿದ್ದಾನೆ.


ದುಷ್ಕರ್ಮಿಗಳು ತಲವಾರಿನಿಂದ ಹಿಗ್ಗಾಮುಗ್ಗ ಹಲ್ಲೆ ನಡೆಸಿದ್ದರಿಂದಾಗಿ ತೀವ್ರ ಗಾಯಗೊಂಡು ಫಾರೂಕ್ ರಸ್ತೆ ಬದಿ ಬಿದ್ದಿದ್ದಾನೆ.
ಎರಡು ದಿನ ಹಿಂದಷ್ಟೇ ಸುರೇಂದ್ರ ಬಂಟ್ವಾಳ್ ಎಂಬ ತುಳು ಚಿತ್ರನಟ, ರೌಡಿ ಶೀಟರ್ ನನ್ನು ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ಆರೋಪಿಗಳ ಬಂಧನ ಆಗುವ ಮೊದಲೇ ಮತ್ತೊಂದು ಕೊಲೆ ನಡೆದಿದೆ.
Rowdy-sheeter Farooq was hacked to death in Guddeangadi, Melkar , Bantwal with machetes. Kalladka resident Farooq was also known as Chenne Farooq.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:50 am
HK News Staffer
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm